News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

Published : Dec 27, 2022, 01:00 PM IST

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. 
 

ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಕೂಡಲಸಂಗಮದ ಜಯ ಮೃತ್ಯುಂಜಯ ಶ್ರೀಗಳು ಮಾತನಾಡಿದ್ದು, ಅವರನ್ನು ಒಪ್ಪುವ ಹಾಗೂ ವಿರೋಧಿಸುವ ಎಲ್ಲರ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ. ಹಿಂದೂ ನಾವೆಲ್ಲಾ ಒಂದು ಎನ್ನುವಂತವರನ್ನು ಕರೆದುಕೊಂಡು ಬಂದು ಇದು ಬರೀ ಲಿಂಗಾಯತ ಹೋರಾಟ ಅಲ್ಲ, ಪಂಚಮಸಾಲಿ ಹೋರಾಟಕ್ಕೂ ತೊಡಗಿಕೊಂಡಿದ್ದಾರೆ. ಭಾರತ ಯಾವತ್ತು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತ ರಾಷ್ಟ್ರ ಹಾಗಾಗಿ ಭಾಷೆಯಿಂದ ಕನ್ನಡಿಗರು ದೇಶದಿಂದ ಭಾರತೀಯರು, ಧಾರ್ಮಿಕವಾಗಿ ಲಿಂಗಾಯತರು, ಸಮುದಾಯ ಅಂತ ಬಂದಾಗ ಪಂಚಮಸಾಲಿ  ಎನ್ನುವ ಅಭಿಮಾನ ಎಂದು ಹೇಳಿದರು. ಹಾಗೆ ರಾಜ್ಯ ಸರ್ಕಾರ ಅಥವಾ ಕೆಂದ್ರ ಸರ್ಕಾರವಾಗಿರಬಹುದು ದೇಶದಲ್ಲಿ ಬಂದಂತಹ ಸಂಪತ್ತನ್ನು ಸಮ ಬಾಳು ಸಮ ಪಾಲು ರೀತಿಯಲ್ಲಿ ಹಂಚಿಕೆ ಮಾಡಿದ್ದರೆ ಈ ರೀತಿಯಾಗಿ ಬಲಿಷ್ಠ ಮತ್ತು ಕನಿಷ್ಠ ಎನ್ನುವ ಭೇದ ಭಾವ ಬರುತ್ತಿರಲಿಲ್ಲ. ದೇಶದ ಒಟ್ಟು ಸಂಪತ್ತು ಏನು ಇದೆ 82 % ಉತ್ಪಾದಕ ವರ್ಗವಿದೆ. ಈ  ಉತ್ಪಾದಕ ವರ್ಗಕ್ಕೆ ಸಮಾನವಾಗಿ ಪಾಲನ್ನು ಹಂಚಿಬಿಟ್ಟಿದ್ರೆ ಈ ಅಸಮಾನತೆ ಬರುತ್ತಿರಲಿಲ್ಲ  ಎಂದು ಹೇಳಿದರು.

ಎಸ್ಸಿ-ಎಸ್ಟಿ ಮೀಸಲು ಕಣ್ಣೊರೆಸೋ ತಂತ್ರವೇ?: ಸಿದ್ದರಾಮಯ್ಯ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more