News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

Published : Dec 27, 2022, 01:00 PM IST

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. 
 

ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಕೂಡಲಸಂಗಮದ ಜಯ ಮೃತ್ಯುಂಜಯ ಶ್ರೀಗಳು ಮಾತನಾಡಿದ್ದು, ಅವರನ್ನು ಒಪ್ಪುವ ಹಾಗೂ ವಿರೋಧಿಸುವ ಎಲ್ಲರ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ. ಹಿಂದೂ ನಾವೆಲ್ಲಾ ಒಂದು ಎನ್ನುವಂತವರನ್ನು ಕರೆದುಕೊಂಡು ಬಂದು ಇದು ಬರೀ ಲಿಂಗಾಯತ ಹೋರಾಟ ಅಲ್ಲ, ಪಂಚಮಸಾಲಿ ಹೋರಾಟಕ್ಕೂ ತೊಡಗಿಕೊಂಡಿದ್ದಾರೆ. ಭಾರತ ಯಾವತ್ತು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತ ರಾಷ್ಟ್ರ ಹಾಗಾಗಿ ಭಾಷೆಯಿಂದ ಕನ್ನಡಿಗರು ದೇಶದಿಂದ ಭಾರತೀಯರು, ಧಾರ್ಮಿಕವಾಗಿ ಲಿಂಗಾಯತರು, ಸಮುದಾಯ ಅಂತ ಬಂದಾಗ ಪಂಚಮಸಾಲಿ  ಎನ್ನುವ ಅಭಿಮಾನ ಎಂದು ಹೇಳಿದರು. ಹಾಗೆ ರಾಜ್ಯ ಸರ್ಕಾರ ಅಥವಾ ಕೆಂದ್ರ ಸರ್ಕಾರವಾಗಿರಬಹುದು ದೇಶದಲ್ಲಿ ಬಂದಂತಹ ಸಂಪತ್ತನ್ನು ಸಮ ಬಾಳು ಸಮ ಪಾಲು ರೀತಿಯಲ್ಲಿ ಹಂಚಿಕೆ ಮಾಡಿದ್ದರೆ ಈ ರೀತಿಯಾಗಿ ಬಲಿಷ್ಠ ಮತ್ತು ಕನಿಷ್ಠ ಎನ್ನುವ ಭೇದ ಭಾವ ಬರುತ್ತಿರಲಿಲ್ಲ. ದೇಶದ ಒಟ್ಟು ಸಂಪತ್ತು ಏನು ಇದೆ 82 % ಉತ್ಪಾದಕ ವರ್ಗವಿದೆ. ಈ  ಉತ್ಪಾದಕ ವರ್ಗಕ್ಕೆ ಸಮಾನವಾಗಿ ಪಾಲನ್ನು ಹಂಚಿಬಿಟ್ಟಿದ್ರೆ ಈ ಅಸಮಾನತೆ ಬರುತ್ತಿರಲಿಲ್ಲ  ಎಂದು ಹೇಳಿದರು.

ಎಸ್ಸಿ-ಎಸ್ಟಿ ಮೀಸಲು ಕಣ್ಣೊರೆಸೋ ತಂತ್ರವೇ?: ಸಿದ್ದರಾಮಯ್ಯ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more