News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

Published : Dec 27, 2022, 01:00 PM IST

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. 
 

ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಕೂಡಲಸಂಗಮದ ಜಯ ಮೃತ್ಯುಂಜಯ ಶ್ರೀಗಳು ಮಾತನಾಡಿದ್ದು, ಅವರನ್ನು ಒಪ್ಪುವ ಹಾಗೂ ವಿರೋಧಿಸುವ ಎಲ್ಲರ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ. ಹಿಂದೂ ನಾವೆಲ್ಲಾ ಒಂದು ಎನ್ನುವಂತವರನ್ನು ಕರೆದುಕೊಂಡು ಬಂದು ಇದು ಬರೀ ಲಿಂಗಾಯತ ಹೋರಾಟ ಅಲ್ಲ, ಪಂಚಮಸಾಲಿ ಹೋರಾಟಕ್ಕೂ ತೊಡಗಿಕೊಂಡಿದ್ದಾರೆ. ಭಾರತ ಯಾವತ್ತು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತ ರಾಷ್ಟ್ರ ಹಾಗಾಗಿ ಭಾಷೆಯಿಂದ ಕನ್ನಡಿಗರು ದೇಶದಿಂದ ಭಾರತೀಯರು, ಧಾರ್ಮಿಕವಾಗಿ ಲಿಂಗಾಯತರು, ಸಮುದಾಯ ಅಂತ ಬಂದಾಗ ಪಂಚಮಸಾಲಿ  ಎನ್ನುವ ಅಭಿಮಾನ ಎಂದು ಹೇಳಿದರು. ಹಾಗೆ ರಾಜ್ಯ ಸರ್ಕಾರ ಅಥವಾ ಕೆಂದ್ರ ಸರ್ಕಾರವಾಗಿರಬಹುದು ದೇಶದಲ್ಲಿ ಬಂದಂತಹ ಸಂಪತ್ತನ್ನು ಸಮ ಬಾಳು ಸಮ ಪಾಲು ರೀತಿಯಲ್ಲಿ ಹಂಚಿಕೆ ಮಾಡಿದ್ದರೆ ಈ ರೀತಿಯಾಗಿ ಬಲಿಷ್ಠ ಮತ್ತು ಕನಿಷ್ಠ ಎನ್ನುವ ಭೇದ ಭಾವ ಬರುತ್ತಿರಲಿಲ್ಲ. ದೇಶದ ಒಟ್ಟು ಸಂಪತ್ತು ಏನು ಇದೆ 82 % ಉತ್ಪಾದಕ ವರ್ಗವಿದೆ. ಈ  ಉತ್ಪಾದಕ ವರ್ಗಕ್ಕೆ ಸಮಾನವಾಗಿ ಪಾಲನ್ನು ಹಂಚಿಬಿಟ್ಟಿದ್ರೆ ಈ ಅಸಮಾನತೆ ಬರುತ್ತಿರಲಿಲ್ಲ  ಎಂದು ಹೇಳಿದರು.

ಎಸ್ಸಿ-ಎಸ್ಟಿ ಮೀಸಲು ಕಣ್ಣೊರೆಸೋ ತಂತ್ರವೇ?: ಸಿದ್ದರಾಮಯ್ಯ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more