ಕರಾವಳಿಯಂತೆ ಬಳ್ಳಾರಿಯಲ್ಲೂ ಪಿಎಫ್‌ಐ ಆ್ಯಕ್ಟಿವ್: ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

ಕರಾವಳಿಯಂತೆ ಬಳ್ಳಾರಿಯಲ್ಲೂ ಪಿಎಫ್‌ಐ ಆ್ಯಕ್ಟಿವ್: ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

Published : Jun 15, 2023, 09:53 AM IST

ಆಂಧ್ರಪ್ರದೇಶ ಮತ್ತು ತೆಲಂಗಾಣ ಪ್ರದೇಶಗಳಲ್ಲಿ ಪಿಎಫ್‌ಐನಿಂದ ನೇಮಕಗೊಂಡ ಯುವಕರಿಗೆ ಶಸ್ತ್ರಾಸ್ತ್ರಗಳನ್ನು ಹೇಗೆ ಬಳಸಬೇಕೆಂದು ಯೂನಸ್ ತರಬೇತಿಯನ್ನು ನೀಡುತ್ತಿದ್ದ.

ಬಳ್ಳಾರಿ: ಯುವಕರನ್ನು ಮೈಂಡ್‍ವಾಶ್ ಮಾಡಿ ಭಯೋತ್ಪಾದನೆಗೆ ನೂಕುತ್ತಿದ್ದ ಪಿಎಫ್‍ಐ ಮುಖಂಡನನ್ನು ಎನ್‍ಐಎ ಬಳ್ಳಾರಿಯ ಕೌಲ್ ಬಜಾರ್‌ನಲ್ಲಿ ಬುಧವಾರ ಬಂಧಿಸಿದೆ. ಈ ಮೂಲಕ ಗಣಿನಾಡಲ್ಲಿ ಪಿಎಫ್‌ಐ ಚಟುವಟಿಕೆ ಆರಂಭವಾಯ್ತಾ ಎಂಬ ಅನುಮಾನ ಈಗ ಮೂಡಿದೆ. ಈತ ಬಳ್ಳಾರಿಯ ಕೌಲ್‌ ಬಜಾರ್‌ನಲ್ಲಿ ತಲೆ ಮರೆಸಿಕೊಂಡಿದ್ದ. ಆಂಧ್ರ ಮತ್ತು ತೆಲಂಗಾಣದ ಯುವಕರಿಗೆ ಶಸ್ತ್ರ ತರಬೇತಿಯನ್ನು ನೀಡುತ್ತಿದ್ದ ಎಂದು ತಿಳಿದುಬಂದಿದೆ. ಭಾರತದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಗುರಿಯೊಂದಿಗೆ ಅದಕ್ಕಾಗಿ ಯುವಜನರನ್ನು ಆಯ್ಕೆ ಮಾಡಲು ಮತ್ತು ಅವರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಲು ನಿರ್ಬಂಧಿತ ಪಿಎಫ್ಐ ನಾಯಕರು ಶ್ರಮಿಸುತ್ತಿದ್ದರು.ಈತ ತನ್ನ ಇಡೀ ಕುಟುಂಬವನ್ನು ಆಂಧ್ರಪ್ರದೇಶದಿಂದ ಸ್ಥಳಾಂತರಿಸಿ ಕರ್ನಾಟಕದಲ್ಲಿ ಸುಳ್ಳು ಗುರುತಿನಡಿಯಲ್ಲಿ ವಾಸಿಸುತ್ತಿದ್ದ.

ಇದನ್ನೂ ವೀಕ್ಷಿಸಿ: ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more