ಕರಾವಳಿಯಂತೆ ಬಳ್ಳಾರಿಯಲ್ಲೂ ಪಿಎಫ್‌ಐ ಆ್ಯಕ್ಟಿವ್: ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

ಕರಾವಳಿಯಂತೆ ಬಳ್ಳಾರಿಯಲ್ಲೂ ಪಿಎಫ್‌ಐ ಆ್ಯಕ್ಟಿವ್: ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

Published : Jun 15, 2023, 09:53 AM IST

ಆಂಧ್ರಪ್ರದೇಶ ಮತ್ತು ತೆಲಂಗಾಣ ಪ್ರದೇಶಗಳಲ್ಲಿ ಪಿಎಫ್‌ಐನಿಂದ ನೇಮಕಗೊಂಡ ಯುವಕರಿಗೆ ಶಸ್ತ್ರಾಸ್ತ್ರಗಳನ್ನು ಹೇಗೆ ಬಳಸಬೇಕೆಂದು ಯೂನಸ್ ತರಬೇತಿಯನ್ನು ನೀಡುತ್ತಿದ್ದ.

ಬಳ್ಳಾರಿ: ಯುವಕರನ್ನು ಮೈಂಡ್‍ವಾಶ್ ಮಾಡಿ ಭಯೋತ್ಪಾದನೆಗೆ ನೂಕುತ್ತಿದ್ದ ಪಿಎಫ್‍ಐ ಮುಖಂಡನನ್ನು ಎನ್‍ಐಎ ಬಳ್ಳಾರಿಯ ಕೌಲ್ ಬಜಾರ್‌ನಲ್ಲಿ ಬುಧವಾರ ಬಂಧಿಸಿದೆ. ಈ ಮೂಲಕ ಗಣಿನಾಡಲ್ಲಿ ಪಿಎಫ್‌ಐ ಚಟುವಟಿಕೆ ಆರಂಭವಾಯ್ತಾ ಎಂಬ ಅನುಮಾನ ಈಗ ಮೂಡಿದೆ. ಈತ ಬಳ್ಳಾರಿಯ ಕೌಲ್‌ ಬಜಾರ್‌ನಲ್ಲಿ ತಲೆ ಮರೆಸಿಕೊಂಡಿದ್ದ. ಆಂಧ್ರ ಮತ್ತು ತೆಲಂಗಾಣದ ಯುವಕರಿಗೆ ಶಸ್ತ್ರ ತರಬೇತಿಯನ್ನು ನೀಡುತ್ತಿದ್ದ ಎಂದು ತಿಳಿದುಬಂದಿದೆ. ಭಾರತದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಗುರಿಯೊಂದಿಗೆ ಅದಕ್ಕಾಗಿ ಯುವಜನರನ್ನು ಆಯ್ಕೆ ಮಾಡಲು ಮತ್ತು ಅವರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಲು ನಿರ್ಬಂಧಿತ ಪಿಎಫ್ಐ ನಾಯಕರು ಶ್ರಮಿಸುತ್ತಿದ್ದರು.ಈತ ತನ್ನ ಇಡೀ ಕುಟುಂಬವನ್ನು ಆಂಧ್ರಪ್ರದೇಶದಿಂದ ಸ್ಥಳಾಂತರಿಸಿ ಕರ್ನಾಟಕದಲ್ಲಿ ಸುಳ್ಳು ಗುರುತಿನಡಿಯಲ್ಲಿ ವಾಸಿಸುತ್ತಿದ್ದ.

ಇದನ್ನೂ ವೀಕ್ಷಿಸಿ: ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more