ಕರಾವಳಿಯಂತೆ ಬಳ್ಳಾರಿಯಲ್ಲೂ ಪಿಎಫ್‌ಐ ಆ್ಯಕ್ಟಿವ್: ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

ಕರಾವಳಿಯಂತೆ ಬಳ್ಳಾರಿಯಲ್ಲೂ ಪಿಎಫ್‌ಐ ಆ್ಯಕ್ಟಿವ್: ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

Published : Jun 15, 2023, 09:53 AM IST

ಆಂಧ್ರಪ್ರದೇಶ ಮತ್ತು ತೆಲಂಗಾಣ ಪ್ರದೇಶಗಳಲ್ಲಿ ಪಿಎಫ್‌ಐನಿಂದ ನೇಮಕಗೊಂಡ ಯುವಕರಿಗೆ ಶಸ್ತ್ರಾಸ್ತ್ರಗಳನ್ನು ಹೇಗೆ ಬಳಸಬೇಕೆಂದು ಯೂನಸ್ ತರಬೇತಿಯನ್ನು ನೀಡುತ್ತಿದ್ದ.

ಬಳ್ಳಾರಿ: ಯುವಕರನ್ನು ಮೈಂಡ್‍ವಾಶ್ ಮಾಡಿ ಭಯೋತ್ಪಾದನೆಗೆ ನೂಕುತ್ತಿದ್ದ ಪಿಎಫ್‍ಐ ಮುಖಂಡನನ್ನು ಎನ್‍ಐಎ ಬಳ್ಳಾರಿಯ ಕೌಲ್ ಬಜಾರ್‌ನಲ್ಲಿ ಬುಧವಾರ ಬಂಧಿಸಿದೆ. ಈ ಮೂಲಕ ಗಣಿನಾಡಲ್ಲಿ ಪಿಎಫ್‌ಐ ಚಟುವಟಿಕೆ ಆರಂಭವಾಯ್ತಾ ಎಂಬ ಅನುಮಾನ ಈಗ ಮೂಡಿದೆ. ಈತ ಬಳ್ಳಾರಿಯ ಕೌಲ್‌ ಬಜಾರ್‌ನಲ್ಲಿ ತಲೆ ಮರೆಸಿಕೊಂಡಿದ್ದ. ಆಂಧ್ರ ಮತ್ತು ತೆಲಂಗಾಣದ ಯುವಕರಿಗೆ ಶಸ್ತ್ರ ತರಬೇತಿಯನ್ನು ನೀಡುತ್ತಿದ್ದ ಎಂದು ತಿಳಿದುಬಂದಿದೆ. ಭಾರತದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಗುರಿಯೊಂದಿಗೆ ಅದಕ್ಕಾಗಿ ಯುವಜನರನ್ನು ಆಯ್ಕೆ ಮಾಡಲು ಮತ್ತು ಅವರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಲು ನಿರ್ಬಂಧಿತ ಪಿಎಫ್ಐ ನಾಯಕರು ಶ್ರಮಿಸುತ್ತಿದ್ದರು.ಈತ ತನ್ನ ಇಡೀ ಕುಟುಂಬವನ್ನು ಆಂಧ್ರಪ್ರದೇಶದಿಂದ ಸ್ಥಳಾಂತರಿಸಿ ಕರ್ನಾಟಕದಲ್ಲಿ ಸುಳ್ಳು ಗುರುತಿನಡಿಯಲ್ಲಿ ವಾಸಿಸುತ್ತಿದ್ದ.

ಇದನ್ನೂ ವೀಕ್ಷಿಸಿ: ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more