ಕರಾವಳಿಯಂತೆ ಬಳ್ಳಾರಿಯಲ್ಲೂ ಪಿಎಫ್‌ಐ ಆ್ಯಕ್ಟಿವ್: ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

ಕರಾವಳಿಯಂತೆ ಬಳ್ಳಾರಿಯಲ್ಲೂ ಪಿಎಫ್‌ಐ ಆ್ಯಕ್ಟಿವ್: ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

Published : Jun 15, 2023, 09:53 AM IST

ಆಂಧ್ರಪ್ರದೇಶ ಮತ್ತು ತೆಲಂಗಾಣ ಪ್ರದೇಶಗಳಲ್ಲಿ ಪಿಎಫ್‌ಐನಿಂದ ನೇಮಕಗೊಂಡ ಯುವಕರಿಗೆ ಶಸ್ತ್ರಾಸ್ತ್ರಗಳನ್ನು ಹೇಗೆ ಬಳಸಬೇಕೆಂದು ಯೂನಸ್ ತರಬೇತಿಯನ್ನು ನೀಡುತ್ತಿದ್ದ.

ಬಳ್ಳಾರಿ: ಯುವಕರನ್ನು ಮೈಂಡ್‍ವಾಶ್ ಮಾಡಿ ಭಯೋತ್ಪಾದನೆಗೆ ನೂಕುತ್ತಿದ್ದ ಪಿಎಫ್‍ಐ ಮುಖಂಡನನ್ನು ಎನ್‍ಐಎ ಬಳ್ಳಾರಿಯ ಕೌಲ್ ಬಜಾರ್‌ನಲ್ಲಿ ಬುಧವಾರ ಬಂಧಿಸಿದೆ. ಈ ಮೂಲಕ ಗಣಿನಾಡಲ್ಲಿ ಪಿಎಫ್‌ಐ ಚಟುವಟಿಕೆ ಆರಂಭವಾಯ್ತಾ ಎಂಬ ಅನುಮಾನ ಈಗ ಮೂಡಿದೆ. ಈತ ಬಳ್ಳಾರಿಯ ಕೌಲ್‌ ಬಜಾರ್‌ನಲ್ಲಿ ತಲೆ ಮರೆಸಿಕೊಂಡಿದ್ದ. ಆಂಧ್ರ ಮತ್ತು ತೆಲಂಗಾಣದ ಯುವಕರಿಗೆ ಶಸ್ತ್ರ ತರಬೇತಿಯನ್ನು ನೀಡುತ್ತಿದ್ದ ಎಂದು ತಿಳಿದುಬಂದಿದೆ. ಭಾರತದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಗುರಿಯೊಂದಿಗೆ ಅದಕ್ಕಾಗಿ ಯುವಜನರನ್ನು ಆಯ್ಕೆ ಮಾಡಲು ಮತ್ತು ಅವರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಲು ನಿರ್ಬಂಧಿತ ಪಿಎಫ್ಐ ನಾಯಕರು ಶ್ರಮಿಸುತ್ತಿದ್ದರು.ಈತ ತನ್ನ ಇಡೀ ಕುಟುಂಬವನ್ನು ಆಂಧ್ರಪ್ರದೇಶದಿಂದ ಸ್ಥಳಾಂತರಿಸಿ ಕರ್ನಾಟಕದಲ್ಲಿ ಸುಳ್ಳು ಗುರುತಿನಡಿಯಲ್ಲಿ ವಾಸಿಸುತ್ತಿದ್ದ.

ಇದನ್ನೂ ವೀಕ್ಷಿಸಿ: ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more