Covid 19  Guidelines: ಜ. 27ಕ್ಕೆ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ: ‌ಕೋವಿಡ್ ರೂಲ್ಸ್‌ನಿಂದ ಮತ್ತಷ್ಟು ರಿಲೀಫ್?

Covid 19 Guidelines: ಜ. 27ಕ್ಕೆ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ: ‌ಕೋವಿಡ್ ರೂಲ್ಸ್‌ನಿಂದ ಮತ್ತಷ್ಟು ರಿಲೀಫ್?

Published : Jan 24, 2022, 12:12 PM ISTUpdated : Jan 24, 2022, 12:23 PM IST

*ಗುರುವಾರ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ
*ರಾಜ್ಯಕ್ಕೆ ಕೋವೀಡ್ ರೂಲ್ಸ್‌ನಿಂದ ಮತ್ತಷ್ಟು ರಿಲೀಫ್?
*ನೈಟ್‌ ಕರ್ಫ್ಯೂ ಸಮಯ ವಿನಾಯಿತಿ ಬಗ್ಗೆ ಚರ್ಚೆ

ಬೆಂಗಳೂರು (ಜ. 24): ರಾಜ್ಯದ ಕೋವಿಡ್‌ ಇತಿಹಾಸದಲ್ಲೇ (Covid 19) ಭಾನುವಾರದ ಸೋಂಕಿನ ಪ್ರಕರಣಗಳು ಹೊಸ ದಾಖಲೆ ಸೃಷ್ಟಿಸಿದ್ದು, ಒಂದೇ ದಿನ 50,210 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಎರಡನೇ ಅಲೆ ಉತ್ತುಂಗದಲ್ಲಿದ್ದ ಮೇ 5ರಂದು 50,112 ಪ್ರಕರಣ ಪತ್ತೆಯಾಗಿದ್ದು, ಈವರೆಗಿನ ದಾಖಲೆಯಾಗಿತ್ತು. ಈ ಮಧ್ಯೆ ರಾಜ್ಯದಲ್ಲಿ ಕೊರೋನಾ ರೂಲ್ಸ್‌ ಮತ್ತಷ್ಟು ಸಡಿಲಗೊಳ್ಳುವ ಸಾಧ್ಯತೆಗಳಿವೆ. ಗುರುವಾರ ಸಿಎಂ ಬಸವರಾಜ್‌ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲ್ಲಿದ್ದು ಕೊರೋನಾ ನಿಯಮಗಳ ಕುರಿತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. 

ಇದನ್ನೂ ಓದಿ: Corona Update ಕರ್ನಾಟಕದಲ್ಲಿ ಒಂದೇ ದಿನ ಅರ್ಧ ಲಕ್ಷ ಕೊರೋನಾ ಕೇಸ್ ಪತ್ತೆ

ಈಗಾಗಲೇ ಸರ್ಕಾರ  ವಾರಾಂತ್ಯಗಳಲ್ಲಿ ಜಾರಿಗೊಳಿಸಿದ್ದ ವೀಕೆಂಡ್‌ ಕರ್ಫ್ಯೂ (Weekend Curfew) ರದ್ದು ಮಾಡಿದೆ. ಈ ಬೆನ್ನಲ್ಲೇ ನೈಟ್‌ ಕರ್ಫ್ಯೂ (Night Curfew) ಸಮಯ ವಿನಾಯಿತಿ ಹಾಗೂ 50 50 ರೂಲ್ಸ್ ಬಗ್ಗೆ ಚರ್ಚೆ ನಡೆಯಲಿದ್ದು ರಾಜ್ಯದ ಜನರಿಗೆ ಮತ್ತಷ್ಟು  ರೀಲೀಫ್‌ ನೀಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಭಾನುವಾರ ಸೋಂಕಿನ ಪ್ರಕರಣಗಳು ಅರ್ಧ ಲಕ್ಷದ ಗಡಿ ದಾಟಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3.57 ಲಕ್ಷಕ್ಕೆ ಏರಿಕೆ ಕಂಡಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more