Covid 19  Guidelines: ಜ. 27ಕ್ಕೆ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ: ‌ಕೋವಿಡ್ ರೂಲ್ಸ್‌ನಿಂದ ಮತ್ತಷ್ಟು ರಿಲೀಫ್?

Covid 19 Guidelines: ಜ. 27ಕ್ಕೆ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ: ‌ಕೋವಿಡ್ ರೂಲ್ಸ್‌ನಿಂದ ಮತ್ತಷ್ಟು ರಿಲೀಫ್?

Published : Jan 24, 2022, 12:12 PM ISTUpdated : Jan 24, 2022, 12:23 PM IST

*ಗುರುವಾರ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ
*ರಾಜ್ಯಕ್ಕೆ ಕೋವೀಡ್ ರೂಲ್ಸ್‌ನಿಂದ ಮತ್ತಷ್ಟು ರಿಲೀಫ್?
*ನೈಟ್‌ ಕರ್ಫ್ಯೂ ಸಮಯ ವಿನಾಯಿತಿ ಬಗ್ಗೆ ಚರ್ಚೆ

ಬೆಂಗಳೂರು (ಜ. 24): ರಾಜ್ಯದ ಕೋವಿಡ್‌ ಇತಿಹಾಸದಲ್ಲೇ (Covid 19) ಭಾನುವಾರದ ಸೋಂಕಿನ ಪ್ರಕರಣಗಳು ಹೊಸ ದಾಖಲೆ ಸೃಷ್ಟಿಸಿದ್ದು, ಒಂದೇ ದಿನ 50,210 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಎರಡನೇ ಅಲೆ ಉತ್ತುಂಗದಲ್ಲಿದ್ದ ಮೇ 5ರಂದು 50,112 ಪ್ರಕರಣ ಪತ್ತೆಯಾಗಿದ್ದು, ಈವರೆಗಿನ ದಾಖಲೆಯಾಗಿತ್ತು. ಈ ಮಧ್ಯೆ ರಾಜ್ಯದಲ್ಲಿ ಕೊರೋನಾ ರೂಲ್ಸ್‌ ಮತ್ತಷ್ಟು ಸಡಿಲಗೊಳ್ಳುವ ಸಾಧ್ಯತೆಗಳಿವೆ. ಗುರುವಾರ ಸಿಎಂ ಬಸವರಾಜ್‌ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲ್ಲಿದ್ದು ಕೊರೋನಾ ನಿಯಮಗಳ ಕುರಿತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. 

ಇದನ್ನೂ ಓದಿ: Corona Update ಕರ್ನಾಟಕದಲ್ಲಿ ಒಂದೇ ದಿನ ಅರ್ಧ ಲಕ್ಷ ಕೊರೋನಾ ಕೇಸ್ ಪತ್ತೆ

ಈಗಾಗಲೇ ಸರ್ಕಾರ  ವಾರಾಂತ್ಯಗಳಲ್ಲಿ ಜಾರಿಗೊಳಿಸಿದ್ದ ವೀಕೆಂಡ್‌ ಕರ್ಫ್ಯೂ (Weekend Curfew) ರದ್ದು ಮಾಡಿದೆ. ಈ ಬೆನ್ನಲ್ಲೇ ನೈಟ್‌ ಕರ್ಫ್ಯೂ (Night Curfew) ಸಮಯ ವಿನಾಯಿತಿ ಹಾಗೂ 50 50 ರೂಲ್ಸ್ ಬಗ್ಗೆ ಚರ್ಚೆ ನಡೆಯಲಿದ್ದು ರಾಜ್ಯದ ಜನರಿಗೆ ಮತ್ತಷ್ಟು  ರೀಲೀಫ್‌ ನೀಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಭಾನುವಾರ ಸೋಂಕಿನ ಪ್ರಕರಣಗಳು ಅರ್ಧ ಲಕ್ಷದ ಗಡಿ ದಾಟಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3.57 ಲಕ್ಷಕ್ಕೆ ಏರಿಕೆ ಕಂಡಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more