'ನಿಖಿಲ್ ಎಲ್ಲಿದಿಯಪ್ಪಾ' ಎಂದ ಅರ್ಚಕ: ಈ ಮಾತು ಕೇಳಿ ಒಂದು ಕ್ಷಣ ಹೌಹಾರಿದ ಕುಮಾರಸ್ವಾಮಿ

'ನಿಖಿಲ್ ಎಲ್ಲಿದಿಯಪ್ಪಾ' ಎಂದ ಅರ್ಚಕ: ಈ ಮಾತು ಕೇಳಿ ಒಂದು ಕ್ಷಣ ಹೌಹಾರಿದ ಕುಮಾರಸ್ವಾಮಿ

Published : May 14, 2019, 08:05 PM IST

ಕಲಬುರಗಿಯ ಗಾಣಗಾಪುರ ದೇವಸ್ಥಾನದಲ್ಲೂ ನಿಖಿಲ್ ಎಲ್ಲಿದಿಯಪ್ಪಾ ಪ್ರಸ್ತಾಪವಾಗಿದೆ. ಅರ್ಚಕರು ನಿಖಿಲ್ ಎಲ್ಲಿದಿಯಪ್ಪಾ ಎನ್ನುತ್ತಿದ್ದಂತೆ ಕುಮಾರಸ್ವಾಮಿ ಗಾಬರಿಗೊಂಡ ಪ್ರಸಾಂಗ ನಡೆದಿದೆ. 

ನಿಖಿಲ್ ಎಲ್ಲಿದಿಯಪ್ಪಾ…..ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಭಾರಿ ಸುದ್ದಿ ಮಾಡಿದ ಡೈಲಾಗ್‍, ಸೋಶಿಯಲ್ ಮೀಡಿಯಾದಲ್ಲಿ, ಕಾಲೇಜ್‍ ಫಂಕ್ಷನ್‍ಗಳಲ್ಲಿ, ಅಲ್ಲದೆ ಐಪಿಎಲ್‍ ಕ್ರಿಕೆಟ್‍ ನಲ್ಲೂ ಇದೇ ಡೈಲಾಗ್‍. ಅಷ್ಟೇ ಅಲ್ಲಾ ವಿದೇಶಗಳಲ್ಲೂ ನಿಖಿಲ್ ಎಲ್ಲಿದಿಯಪ್ಪಾ ಎಂಬ ಡೈಲಾಗ್‍ ಭಾರಿ ಸದ್ದು ಮಾಡಿದೆ. ಇದೀಗ ದೇವಸ್ಥಾನದಲ್ಲೂ ಖಿಲ್ ಎಲ್ಲಿದಿಯಪ್ಪಾ ಪ್ರಸ್ತಾಪವಾಗಿದ್ದು, ಇದರಿಂದ ಕುಮಾರಸ್ವಾಮಿ ಒಂದು ಕ್ಷಣ ದಂಗಾಗಿದ್ದಾರೆ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!