'ನಿಖಿಲ್ ಎಲ್ಲಿದಿಯಪ್ಪಾ' ಎಂದ ಅರ್ಚಕ: ಈ ಮಾತು ಕೇಳಿ ಒಂದು ಕ್ಷಣ ಹೌಹಾರಿದ ಕುಮಾರಸ್ವಾಮಿ

'ನಿಖಿಲ್ ಎಲ್ಲಿದಿಯಪ್ಪಾ' ಎಂದ ಅರ್ಚಕ: ಈ ಮಾತು ಕೇಳಿ ಒಂದು ಕ್ಷಣ ಹೌಹಾರಿದ ಕುಮಾರಸ್ವಾಮಿ

Published : May 14, 2019, 08:05 PM IST

ಕಲಬುರಗಿಯ ಗಾಣಗಾಪುರ ದೇವಸ್ಥಾನದಲ್ಲೂ ನಿಖಿಲ್ ಎಲ್ಲಿದಿಯಪ್ಪಾ ಪ್ರಸ್ತಾಪವಾಗಿದೆ. ಅರ್ಚಕರು ನಿಖಿಲ್ ಎಲ್ಲಿದಿಯಪ್ಪಾ ಎನ್ನುತ್ತಿದ್ದಂತೆ ಕುಮಾರಸ್ವಾಮಿ ಗಾಬರಿಗೊಂಡ ಪ್ರಸಾಂಗ ನಡೆದಿದೆ. 

ನಿಖಿಲ್ ಎಲ್ಲಿದಿಯಪ್ಪಾ…..ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಭಾರಿ ಸುದ್ದಿ ಮಾಡಿದ ಡೈಲಾಗ್‍, ಸೋಶಿಯಲ್ ಮೀಡಿಯಾದಲ್ಲಿ, ಕಾಲೇಜ್‍ ಫಂಕ್ಷನ್‍ಗಳಲ್ಲಿ, ಅಲ್ಲದೆ ಐಪಿಎಲ್‍ ಕ್ರಿಕೆಟ್‍ ನಲ್ಲೂ ಇದೇ ಡೈಲಾಗ್‍. ಅಷ್ಟೇ ಅಲ್ಲಾ ವಿದೇಶಗಳಲ್ಲೂ ನಿಖಿಲ್ ಎಲ್ಲಿದಿಯಪ್ಪಾ ಎಂಬ ಡೈಲಾಗ್‍ ಭಾರಿ ಸದ್ದು ಮಾಡಿದೆ. ಇದೀಗ ದೇವಸ್ಥಾನದಲ್ಲೂ ಖಿಲ್ ಎಲ್ಲಿದಿಯಪ್ಪಾ ಪ್ರಸ್ತಾಪವಾಗಿದ್ದು, ಇದರಿಂದ ಕುಮಾರಸ್ವಾಮಿ ಒಂದು ಕ್ಷಣ ದಂಗಾಗಿದ್ದಾರೆ.
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!