'ನಿಖಿಲ್ ಎಲ್ಲಿದಿಯಪ್ಪಾ' ಎಂದ ಅರ್ಚಕ: ಈ ಮಾತು ಕೇಳಿ ಒಂದು ಕ್ಷಣ ಹೌಹಾರಿದ ಕುಮಾರಸ್ವಾಮಿ

'ನಿಖಿಲ್ ಎಲ್ಲಿದಿಯಪ್ಪಾ' ಎಂದ ಅರ್ಚಕ: ಈ ಮಾತು ಕೇಳಿ ಒಂದು ಕ್ಷಣ ಹೌಹಾರಿದ ಕುಮಾರಸ್ವಾಮಿ

Published : May 14, 2019, 08:05 PM IST

ಕಲಬುರಗಿಯ ಗಾಣಗಾಪುರ ದೇವಸ್ಥಾನದಲ್ಲೂ ನಿಖಿಲ್ ಎಲ್ಲಿದಿಯಪ್ಪಾ ಪ್ರಸ್ತಾಪವಾಗಿದೆ. ಅರ್ಚಕರು ನಿಖಿಲ್ ಎಲ್ಲಿದಿಯಪ್ಪಾ ಎನ್ನುತ್ತಿದ್ದಂತೆ ಕುಮಾರಸ್ವಾಮಿ ಗಾಬರಿಗೊಂಡ ಪ್ರಸಾಂಗ ನಡೆದಿದೆ. 

ನಿಖಿಲ್ ಎಲ್ಲಿದಿಯಪ್ಪಾ…..ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಭಾರಿ ಸುದ್ದಿ ಮಾಡಿದ ಡೈಲಾಗ್‍, ಸೋಶಿಯಲ್ ಮೀಡಿಯಾದಲ್ಲಿ, ಕಾಲೇಜ್‍ ಫಂಕ್ಷನ್‍ಗಳಲ್ಲಿ, ಅಲ್ಲದೆ ಐಪಿಎಲ್‍ ಕ್ರಿಕೆಟ್‍ ನಲ್ಲೂ ಇದೇ ಡೈಲಾಗ್‍. ಅಷ್ಟೇ ಅಲ್ಲಾ ವಿದೇಶಗಳಲ್ಲೂ ನಿಖಿಲ್ ಎಲ್ಲಿದಿಯಪ್ಪಾ ಎಂಬ ಡೈಲಾಗ್‍ ಭಾರಿ ಸದ್ದು ಮಾಡಿದೆ. ಇದೀಗ ದೇವಸ್ಥಾನದಲ್ಲೂ ಖಿಲ್ ಎಲ್ಲಿದಿಯಪ್ಪಾ ಪ್ರಸ್ತಾಪವಾಗಿದ್ದು, ಇದರಿಂದ ಕುಮಾರಸ್ವಾಮಿ ಒಂದು ಕ್ಷಣ ದಂಗಾಗಿದ್ದಾರೆ.
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!