ಹುಬ್ಬಳ್ಳಿ: ಮದ್ಯ ಸಿಗದ್ದಕ್ಕೆ ಸಾನಿಟೈಸರ್ ಕುಡಿದವನ ಕತೆ ಏನಾಯ್ತು ನೋಡಿ

ಹುಬ್ಬಳ್ಳಿ: ಮದ್ಯ ಸಿಗದ್ದಕ್ಕೆ ಸಾನಿಟೈಸರ್ ಕುಡಿದವನ ಕತೆ ಏನಾಯ್ತು ನೋಡಿ

Published : Apr 19, 2020, 07:22 PM ISTUpdated : Apr 19, 2020, 07:24 PM IST

ಮದ್ಯ ಸಿಗದೇ ಸಾನಿಟೈಸರ್ ಕುಡಿದ/ ಚಿಕಿತ್ಸೆ ಫಲಕಾರಿಯಾಗದೇ  ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಸಾವು/ ಮೂರು ದಿನಗಳ ಹಿಂದೆ ಸಾನಿಟೈಸರ್ ಕುಡಿದ ವ್ಯಕ್ತಿ

ಹುಬ್ಬಳ್ಳಿ(ಏ. 19)  ಮದ್ಯ ಸಿಗದೇ ಈತ ಸಾನಿಟೈಸರ್ ಕುಡಿದಿದ್ದ. ಕಲಘಟಗಿ ತಾಲೂಕಿನ ಬಸವರಾಜ್ ಸಾನಿಟೈಸರ್ ಕುಡಿದು ಸಾವನ್ನಪ್ಪಿದ್ದಾರೆ.

ಲಾಕ್ ಡೌನ್ ಉಲ್ಲಂಘಿಸಿದರೆ ಡಬಲ್ ಕೇಸ್, ರೌಡಿ ಶೀಟರ್ ಗೆ ಪಟ್ಟಿ

ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಾಗಿದ್ದ ಬಸವರಾಜ್ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾರೆ. ಮದ್ಯ ಸಿಗದ ಕಾರಣಕ್ಕೆ ಮೂರು ದಿನಗಳ ಹಿಂದೆ ಸಾನಿಟೈಸರ್ ಕುಡಿದಿದ್ದರು

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?