ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

Suvarna News   | Asianet News
Published : Mar 14, 2020, 02:47 PM IST

ಕೊರೋನಾ ಸೋಂಕು| ಒಂದು ವಾರ ಕರ್ನಾಟಕ ಬಂದ್| ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣ| 

ಹುಬ್ಬಳ್ಳಿ(ಮಾ.14): ಕೊರೋನಾ ವೈರಸ್‌ ಹರಡದಿರಲು ಸಿಎಂ ಯಡಿಯೂರಪ್ಪ ಒಂದು ವಾರ ಕರ್ನಾಟಕ ಬಂದ್ ಆದೇಶಿದಿದ್ದಾರೆ. ಇದರಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಕೊರೋನಾ ಪರಿಣಾಮ ಬೀರಿದೆ. ನಗರದಲ್ಲಿ ವ್ಯಾಪಾರ ಮಾಡಲು ಜನರೇ ಇಲ್ಲದಂತಾಗಿದೆ. 

ನಗರದಲ್ಲಿ ಸಮರ್ಪಕವಾಗಿ ಮಾಸ್ಕ್‌ಗಳು ಸಿಗುತ್ತಿಲ್ಲ. ಇದರಿಂದ ಜನರು ಮತ್ತಷ್ಟು ಆತಂಕ್ಕೊಳಗಾಗಿದ್ದಾರೆ. ಅವಳಿ ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸದಾ ಜನಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹುಬ್ಬಳ್ಳಿಯಲ್ಲಿ ಇದೀಗ ನೋಡಿದ್ರೂ ಖಾಲಿ ಖಾಲಿಯಾಗಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!