ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

Published : Mar 14, 2020, 02:47 PM IST

ಕೊರೋನಾ ಸೋಂಕು| ಒಂದು ವಾರ ಕರ್ನಾಟಕ ಬಂದ್| ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣ| 

ಹುಬ್ಬಳ್ಳಿ(ಮಾ.14): ಕೊರೋನಾ ವೈರಸ್‌ ಹರಡದಿರಲು ಸಿಎಂ ಯಡಿಯೂರಪ್ಪ ಒಂದು ವಾರ ಕರ್ನಾಟಕ ಬಂದ್ ಆದೇಶಿದಿದ್ದಾರೆ. ಇದರಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಕೊರೋನಾ ಪರಿಣಾಮ ಬೀರಿದೆ. ನಗರದಲ್ಲಿ ವ್ಯಾಪಾರ ಮಾಡಲು ಜನರೇ ಇಲ್ಲದಂತಾಗಿದೆ. 

ನಗರದಲ್ಲಿ ಸಮರ್ಪಕವಾಗಿ ಮಾಸ್ಕ್‌ಗಳು ಸಿಗುತ್ತಿಲ್ಲ. ಇದರಿಂದ ಜನರು ಮತ್ತಷ್ಟು ಆತಂಕ್ಕೊಳಗಾಗಿದ್ದಾರೆ. ಅವಳಿ ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸದಾ ಜನಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹುಬ್ಬಳ್ಳಿಯಲ್ಲಿ ಇದೀಗ ನೋಡಿದ್ರೂ ಖಾಲಿ ಖಾಲಿಯಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?