ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

Suvarna News   | Asianet News
Published : Mar 14, 2020, 02:47 PM IST

ಕೊರೋನಾ ಸೋಂಕು| ಒಂದು ವಾರ ಕರ್ನಾಟಕ ಬಂದ್| ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣ| 

ಹುಬ್ಬಳ್ಳಿ(ಮಾ.14): ಕೊರೋನಾ ವೈರಸ್‌ ಹರಡದಿರಲು ಸಿಎಂ ಯಡಿಯೂರಪ್ಪ ಒಂದು ವಾರ ಕರ್ನಾಟಕ ಬಂದ್ ಆದೇಶಿದಿದ್ದಾರೆ. ಇದರಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಕೊರೋನಾ ಪರಿಣಾಮ ಬೀರಿದೆ. ನಗರದಲ್ಲಿ ವ್ಯಾಪಾರ ಮಾಡಲು ಜನರೇ ಇಲ್ಲದಂತಾಗಿದೆ. 

ನಗರದಲ್ಲಿ ಸಮರ್ಪಕವಾಗಿ ಮಾಸ್ಕ್‌ಗಳು ಸಿಗುತ್ತಿಲ್ಲ. ಇದರಿಂದ ಜನರು ಮತ್ತಷ್ಟು ಆತಂಕ್ಕೊಳಗಾಗಿದ್ದಾರೆ. ಅವಳಿ ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸದಾ ಜನಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹುಬ್ಬಳ್ಳಿಯಲ್ಲಿ ಇದೀಗ ನೋಡಿದ್ರೂ ಖಾಲಿ ಖಾಲಿಯಾಗಿದೆ. 
 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!