ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

Suvarna News   | Asianet News
Published : Mar 14, 2020, 02:47 PM IST

ಕೊರೋನಾ ಸೋಂಕು| ಒಂದು ವಾರ ಕರ್ನಾಟಕ ಬಂದ್| ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣ| 

ಹುಬ್ಬಳ್ಳಿ(ಮಾ.14): ಕೊರೋನಾ ವೈರಸ್‌ ಹರಡದಿರಲು ಸಿಎಂ ಯಡಿಯೂರಪ್ಪ ಒಂದು ವಾರ ಕರ್ನಾಟಕ ಬಂದ್ ಆದೇಶಿದಿದ್ದಾರೆ. ಇದರಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಕೊರೋನಾ ಪರಿಣಾಮ ಬೀರಿದೆ. ನಗರದಲ್ಲಿ ವ್ಯಾಪಾರ ಮಾಡಲು ಜನರೇ ಇಲ್ಲದಂತಾಗಿದೆ. 

ನಗರದಲ್ಲಿ ಸಮರ್ಪಕವಾಗಿ ಮಾಸ್ಕ್‌ಗಳು ಸಿಗುತ್ತಿಲ್ಲ. ಇದರಿಂದ ಜನರು ಮತ್ತಷ್ಟು ಆತಂಕ್ಕೊಳಗಾಗಿದ್ದಾರೆ. ಅವಳಿ ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸದಾ ಜನಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹುಬ್ಬಳ್ಳಿಯಲ್ಲಿ ಇದೀಗ ನೋಡಿದ್ರೂ ಖಾಲಿ ಖಾಲಿಯಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?