ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

Suvarna News   | Asianet News
Published : Mar 14, 2020, 02:47 PM IST

ಕೊರೋನಾ ಸೋಂಕು| ಒಂದು ವಾರ ಕರ್ನಾಟಕ ಬಂದ್| ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣ| 

ಹುಬ್ಬಳ್ಳಿ(ಮಾ.14): ಕೊರೋನಾ ವೈರಸ್‌ ಹರಡದಿರಲು ಸಿಎಂ ಯಡಿಯೂರಪ್ಪ ಒಂದು ವಾರ ಕರ್ನಾಟಕ ಬಂದ್ ಆದೇಶಿದಿದ್ದಾರೆ. ಇದರಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಕೊರೋನಾ ಪರಿಣಾಮ ಬೀರಿದೆ. ನಗರದಲ್ಲಿ ವ್ಯಾಪಾರ ಮಾಡಲು ಜನರೇ ಇಲ್ಲದಂತಾಗಿದೆ. 

ನಗರದಲ್ಲಿ ಸಮರ್ಪಕವಾಗಿ ಮಾಸ್ಕ್‌ಗಳು ಸಿಗುತ್ತಿಲ್ಲ. ಇದರಿಂದ ಜನರು ಮತ್ತಷ್ಟು ಆತಂಕ್ಕೊಳಗಾಗಿದ್ದಾರೆ. ಅವಳಿ ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸದಾ ಜನಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹುಬ್ಬಳ್ಳಿಯಲ್ಲಿ ಇದೀಗ ನೋಡಿದ್ರೂ ಖಾಲಿ ಖಾಲಿಯಾಗಿದೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ