ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

ಹುಬ್ಬಳ್ಳಿಯಲ್ಲೂ ಕೊರೋನಾ ವೈರಸ್‌ ಭೀತಿ: ವಾಣಿಜ್ಯ ನಗರಿಯ ವ್ಯಾಪಾರಕ್ಕೆ ಬಿತ್ತು ಹೊಡೆತ

Suvarna News   | Asianet News
Published : Mar 14, 2020, 02:47 PM IST

ಕೊರೋನಾ ಸೋಂಕು| ಒಂದು ವಾರ ಕರ್ನಾಟಕ ಬಂದ್| ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣ| 

ಹುಬ್ಬಳ್ಳಿ(ಮಾ.14): ಕೊರೋನಾ ವೈರಸ್‌ ಹರಡದಿರಲು ಸಿಎಂ ಯಡಿಯೂರಪ್ಪ ಒಂದು ವಾರ ಕರ್ನಾಟಕ ಬಂದ್ ಆದೇಶಿದಿದ್ದಾರೆ. ಇದರಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಕೊರೋನಾ ಪರಿಣಾಮ ಬೀರಿದೆ. ನಗರದಲ್ಲಿ ವ್ಯಾಪಾರ ಮಾಡಲು ಜನರೇ ಇಲ್ಲದಂತಾಗಿದೆ. 

ನಗರದಲ್ಲಿ ಸಮರ್ಪಕವಾಗಿ ಮಾಸ್ಕ್‌ಗಳು ಸಿಗುತ್ತಿಲ್ಲ. ಇದರಿಂದ ಜನರು ಮತ್ತಷ್ಟು ಆತಂಕ್ಕೊಳಗಾಗಿದ್ದಾರೆ. ಅವಳಿ ನಗರದ ಜನತೆ ಮನೆ ಬಿಟ್ಟು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸದಾ ಜನಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹುಬ್ಬಳ್ಳಿಯಲ್ಲಿ ಇದೀಗ ನೋಡಿದ್ರೂ ಖಾಲಿ ಖಾಲಿಯಾಗಿದೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!