ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

Suvarna News   | Asianet News
Published : Aug 02, 2021, 10:26 AM IST

* ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿ ಹೋಗುತ್ತಿರುವ ಜನರು
* ಲಸಿಕೆಯ ಹಾಹಾಕಾರದ ರಿಯಾಲಿಟಿ ಚೆಕ್
* ಲಸಿಕಾ ಕೇಂದ್ರದ ಎದುರು ನೋ ಸ್ಟಾಕ್ ಬೋರ್ಡ್
 

ಧಾರವಾಡ(ಆ.02):  ಲಸಿಕೆ ಇಲ್ಲದೆ ಜನರು ಮರಳಿ ಹೋಗುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ಲಸಿಕಾ ಶಿಬಿರ ಇರುವುದಿಲ್ಲ‌ ಎಂದು ರೆಡ್ ಕ್ರಾಸ್ ಸಂಸ್ಥೆ ಬೋರ್ಡ್‌ ಅಂಟಿಸಿದೆ. ಹೀಗಾಗಿ ಬೋರ್ಡ್ ನೋಡಿದ ಹಿರಿಯ ಜೀವಗಳು ವ್ಯಾಕ್ಸಿನ್ ಸಿಗದೆ ಮರಳಿ ತೆರಳುತ್ತಿದ್ದಾರೆ. ನಮಗೆ ಎರಡನೇಯ ಡೋಸ್ ಬೇಕಿತ್ತು ಆದರೆ ಎಲ್ಲೂ ಸಿಗ್ತಿಲ್ಲ, ಕೆಲಸ ಬಿಟ್ಟು ಬರುತ್ತೇವೆ, ಆದರೆ ವ್ಯಾಕ್ಸಿನ್ ಸಿಗ್ತಿಲ್ಲ ಎಂದು  ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಹಿರಿಯರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಧಾರವಾಡದಲ್ಲಿ ಕೋವ್ಯಾಕ್ಸಿನ್ ಖಾಲಿ ಖಾಲಿ: ಜನರ ಪರದಾಟ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?