ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

Suvarna News   | Asianet News
Published : Aug 02, 2021, 10:26 AM IST

* ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿ ಹೋಗುತ್ತಿರುವ ಜನರು
* ಲಸಿಕೆಯ ಹಾಹಾಕಾರದ ರಿಯಾಲಿಟಿ ಚೆಕ್
* ಲಸಿಕಾ ಕೇಂದ್ರದ ಎದುರು ನೋ ಸ್ಟಾಕ್ ಬೋರ್ಡ್
 

ಧಾರವಾಡ(ಆ.02):  ಲಸಿಕೆ ಇಲ್ಲದೆ ಜನರು ಮರಳಿ ಹೋಗುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ಲಸಿಕಾ ಶಿಬಿರ ಇರುವುದಿಲ್ಲ‌ ಎಂದು ರೆಡ್ ಕ್ರಾಸ್ ಸಂಸ್ಥೆ ಬೋರ್ಡ್‌ ಅಂಟಿಸಿದೆ. ಹೀಗಾಗಿ ಬೋರ್ಡ್ ನೋಡಿದ ಹಿರಿಯ ಜೀವಗಳು ವ್ಯಾಕ್ಸಿನ್ ಸಿಗದೆ ಮರಳಿ ತೆರಳುತ್ತಿದ್ದಾರೆ. ನಮಗೆ ಎರಡನೇಯ ಡೋಸ್ ಬೇಕಿತ್ತು ಆದರೆ ಎಲ್ಲೂ ಸಿಗ್ತಿಲ್ಲ, ಕೆಲಸ ಬಿಟ್ಟು ಬರುತ್ತೇವೆ, ಆದರೆ ವ್ಯಾಕ್ಸಿನ್ ಸಿಗ್ತಿಲ್ಲ ಎಂದು  ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಹಿರಿಯರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಧಾರವಾಡದಲ್ಲಿ ಕೋವ್ಯಾಕ್ಸಿನ್ ಖಾಲಿ ಖಾಲಿ: ಜನರ ಪರದಾಟ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್