ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

Published : Aug 02, 2021, 10:26 AM IST

* ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿ ಹೋಗುತ್ತಿರುವ ಜನರು
* ಲಸಿಕೆಯ ಹಾಹಾಕಾರದ ರಿಯಾಲಿಟಿ ಚೆಕ್
* ಲಸಿಕಾ ಕೇಂದ್ರದ ಎದುರು ನೋ ಸ್ಟಾಕ್ ಬೋರ್ಡ್
 

ಧಾರವಾಡ(ಆ.02):  ಲಸಿಕೆ ಇಲ್ಲದೆ ಜನರು ಮರಳಿ ಹೋಗುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ಲಸಿಕಾ ಶಿಬಿರ ಇರುವುದಿಲ್ಲ‌ ಎಂದು ರೆಡ್ ಕ್ರಾಸ್ ಸಂಸ್ಥೆ ಬೋರ್ಡ್‌ ಅಂಟಿಸಿದೆ. ಹೀಗಾಗಿ ಬೋರ್ಡ್ ನೋಡಿದ ಹಿರಿಯ ಜೀವಗಳು ವ್ಯಾಕ್ಸಿನ್ ಸಿಗದೆ ಮರಳಿ ತೆರಳುತ್ತಿದ್ದಾರೆ. ನಮಗೆ ಎರಡನೇಯ ಡೋಸ್ ಬೇಕಿತ್ತು ಆದರೆ ಎಲ್ಲೂ ಸಿಗ್ತಿಲ್ಲ, ಕೆಲಸ ಬಿಟ್ಟು ಬರುತ್ತೇವೆ, ಆದರೆ ವ್ಯಾಕ್ಸಿನ್ ಸಿಗ್ತಿಲ್ಲ ಎಂದು  ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಹಿರಿಯರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಧಾರವಾಡದಲ್ಲಿ ಕೋವ್ಯಾಕ್ಸಿನ್ ಖಾಲಿ ಖಾಲಿ: ಜನರ ಪರದಾಟ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?