ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

Suvarna News   | Asianet News
Published : Aug 02, 2021, 10:26 AM IST

* ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿ ಹೋಗುತ್ತಿರುವ ಜನರು
* ಲಸಿಕೆಯ ಹಾಹಾಕಾರದ ರಿಯಾಲಿಟಿ ಚೆಕ್
* ಲಸಿಕಾ ಕೇಂದ್ರದ ಎದುರು ನೋ ಸ್ಟಾಕ್ ಬೋರ್ಡ್
 

ಧಾರವಾಡ(ಆ.02):  ಲಸಿಕೆ ಇಲ್ಲದೆ ಜನರು ಮರಳಿ ಹೋಗುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ಲಸಿಕಾ ಶಿಬಿರ ಇರುವುದಿಲ್ಲ‌ ಎಂದು ರೆಡ್ ಕ್ರಾಸ್ ಸಂಸ್ಥೆ ಬೋರ್ಡ್‌ ಅಂಟಿಸಿದೆ. ಹೀಗಾಗಿ ಬೋರ್ಡ್ ನೋಡಿದ ಹಿರಿಯ ಜೀವಗಳು ವ್ಯಾಕ್ಸಿನ್ ಸಿಗದೆ ಮರಳಿ ತೆರಳುತ್ತಿದ್ದಾರೆ. ನಮಗೆ ಎರಡನೇಯ ಡೋಸ್ ಬೇಕಿತ್ತು ಆದರೆ ಎಲ್ಲೂ ಸಿಗ್ತಿಲ್ಲ, ಕೆಲಸ ಬಿಟ್ಟು ಬರುತ್ತೇವೆ, ಆದರೆ ವ್ಯಾಕ್ಸಿನ್ ಸಿಗ್ತಿಲ್ಲ ಎಂದು  ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಹಿರಿಯರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಧಾರವಾಡದಲ್ಲಿ ಕೋವ್ಯಾಕ್ಸಿನ್ ಖಾಲಿ ಖಾಲಿ: ಜನರ ಪರದಾಟ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್