ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

Suvarna News   | Asianet News
Published : Aug 02, 2021, 10:26 AM IST

* ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿ ಹೋಗುತ್ತಿರುವ ಜನರು
* ಲಸಿಕೆಯ ಹಾಹಾಕಾರದ ರಿಯಾಲಿಟಿ ಚೆಕ್
* ಲಸಿಕಾ ಕೇಂದ್ರದ ಎದುರು ನೋ ಸ್ಟಾಕ್ ಬೋರ್ಡ್
 

ಧಾರವಾಡ(ಆ.02):  ಲಸಿಕೆ ಇಲ್ಲದೆ ಜನರು ಮರಳಿ ಹೋಗುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ಲಸಿಕಾ ಶಿಬಿರ ಇರುವುದಿಲ್ಲ‌ ಎಂದು ರೆಡ್ ಕ್ರಾಸ್ ಸಂಸ್ಥೆ ಬೋರ್ಡ್‌ ಅಂಟಿಸಿದೆ. ಹೀಗಾಗಿ ಬೋರ್ಡ್ ನೋಡಿದ ಹಿರಿಯ ಜೀವಗಳು ವ್ಯಾಕ್ಸಿನ್ ಸಿಗದೆ ಮರಳಿ ತೆರಳುತ್ತಿದ್ದಾರೆ. ನಮಗೆ ಎರಡನೇಯ ಡೋಸ್ ಬೇಕಿತ್ತು ಆದರೆ ಎಲ್ಲೂ ಸಿಗ್ತಿಲ್ಲ, ಕೆಲಸ ಬಿಟ್ಟು ಬರುತ್ತೇವೆ, ಆದರೆ ವ್ಯಾಕ್ಸಿನ್ ಸಿಗ್ತಿಲ್ಲ ಎಂದು  ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಹಿರಿಯರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಧಾರವಾಡದಲ್ಲಿ ಕೋವ್ಯಾಕ್ಸಿನ್ ಖಾಲಿ ಖಾಲಿ: ಜನರ ಪರದಾಟ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!