ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

Suvarna News   | Asianet News
Published : Aug 02, 2021, 10:26 AM IST

* ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿ ಹೋಗುತ್ತಿರುವ ಜನರು
* ಲಸಿಕೆಯ ಹಾಹಾಕಾರದ ರಿಯಾಲಿಟಿ ಚೆಕ್
* ಲಸಿಕಾ ಕೇಂದ್ರದ ಎದುರು ನೋ ಸ್ಟಾಕ್ ಬೋರ್ಡ್
 

ಧಾರವಾಡ(ಆ.02):  ಲಸಿಕೆ ಇಲ್ಲದೆ ಜನರು ಮರಳಿ ಹೋಗುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ಲಸಿಕಾ ಶಿಬಿರ ಇರುವುದಿಲ್ಲ‌ ಎಂದು ರೆಡ್ ಕ್ರಾಸ್ ಸಂಸ್ಥೆ ಬೋರ್ಡ್‌ ಅಂಟಿಸಿದೆ. ಹೀಗಾಗಿ ಬೋರ್ಡ್ ನೋಡಿದ ಹಿರಿಯ ಜೀವಗಳು ವ್ಯಾಕ್ಸಿನ್ ಸಿಗದೆ ಮರಳಿ ತೆರಳುತ್ತಿದ್ದಾರೆ. ನಮಗೆ ಎರಡನೇಯ ಡೋಸ್ ಬೇಕಿತ್ತು ಆದರೆ ಎಲ್ಲೂ ಸಿಗ್ತಿಲ್ಲ, ಕೆಲಸ ಬಿಟ್ಟು ಬರುತ್ತೇವೆ, ಆದರೆ ವ್ಯಾಕ್ಸಿನ್ ಸಿಗ್ತಿಲ್ಲ ಎಂದು  ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಹಿರಿಯರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಧಾರವಾಡದಲ್ಲಿ ಕೋವ್ಯಾಕ್ಸಿನ್ ಖಾಲಿ ಖಾಲಿ: ಜನರ ಪರದಾಟ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!