ಸೆಕೆಂಡ್ ಡೋಸ್‌ಗೂ ಇಲ್ಲ ಲಸಿಕೆ : ಎಲ್ಲಾ ಕಡೆ ನೋ ಸ್ಟಾಕ್ ಬೋರ್ಡ್

ಸೆಕೆಂಡ್ ಡೋಸ್‌ಗೂ ಇಲ್ಲ ಲಸಿಕೆ : ಎಲ್ಲಾ ಕಡೆ ನೋ ಸ್ಟಾಕ್ ಬೋರ್ಡ್

Kannadaprabha News   | Asianet News
Published : May 12, 2021, 02:57 PM IST
  • ರಾಜ್ಯದಲ್ಲಿ ಕೋವಿಡ್ ಲಸಿಕೆಗೆ ಹೆಚ್ಚಿದ ಬೇಡಿಕೆ
  • ಎಲ್ಲೆಡೆ ಲಸಿಕೆ ಪಡೆದುಕೊಳ್ಳಲು ಉದ್ದುದ್ದ ಕ್ಯೂ
  • ವ್ಯಾಕ್ಸಿನೇಷನ್‌ ಸೆಂಟರ್‌ಗಳಲ್ಲಿ ನೋ ಸ್ಟಾರ್ ಬೋರ್ಡ್

ಮೈಸೂರು (ಮೇ.12): ರಾಜ್ಯದಲ್ಲಿ ದಿನದಿನವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಆತಂಕಕ್ಕೆ ಕಾರಣವಾಗಿದೆ. ಈ ವೇಳೆ ಕೋವಿಡ್ ಲಸಿಕೆಗೆ ಬೇಡಿಕೆ ಹೆಚ್ಚಿದೆ.  ಆದರೆ ಲಸಿಕೆ ಕೊರತೆ ರಾಜ್ಯದಲ್ಲಿ ತೀವ್ರ ಪ್ರಮಾಣದಲ್ಲಿ ಕಾಡುತ್ತಿದೆ. ರಾಜ್ಯ ಸಲ್ಲಿಸಿದ ಬೇಡಿಕೆ ಅನುಗುಣವಾಗಿ ಪೂರೈಕೆಯಾಗದೇ ಇರುವುದೇ ಲಸಿಕೆ ಕೊರತೆಗೆ ಕಾರಣವಾಗಿದೆ.  

ಲಸಿಕೆ ಕೊರತೆ : ಸೆಕೆಂಡ್ ಡೋಸ್ ಪಡೆಯುವವರಿಗೆ ಆದ್ಯತೆ ..

ಇನ್ನು ಮೈಸೂರಿನಲ್ಲಿ ಸೆಕೆಂಡ್ ಡೋಸ್ ವ್ಯಾಕ್ಸಿನ್ ಪಡೆದುಕೊಳ್ಳಲು ಆಗಮಿಸಿದವರು ಕಾದು ಕಾದು ಬೇಸತ್ತು ಆಕ್ರೋಶ ಹೊರಹಾಕಿದ್ದಾರೆ. ಹಲವು ಕಡೆಗಳಲ್ಲಿ ವ್ಯಾಕ್ಸಿ ನೋ ಸ್ಟಾರ್ ಬೋರ್ಡ್‌ಗಳೇ ಕಾಣುತ್ತಿವೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?