ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

Suvarna News   | Asianet News
Published : Feb 25, 2021, 01:12 PM IST

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

ಬೆಂಗಳೂರು (ಫೆ.25):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಕೊರೋನಾ ಹೆಚ್ಚಳ: ಮದುವೆಯಲ್ಲಿ ರೂಲ್ಸ್‌ ಪಾಲಿಸದಿದ್ದರೆ ದಂಡ..!...

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?