ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

Suvarna News   | Asianet News
Published : Feb 25, 2021, 01:12 PM IST

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

ಬೆಂಗಳೂರು (ಫೆ.25):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಕೊರೋನಾ ಹೆಚ್ಚಳ: ಮದುವೆಯಲ್ಲಿ ರೂಲ್ಸ್‌ ಪಾಲಿಸದಿದ್ದರೆ ದಂಡ..!...

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!