ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

Suvarna News   | Asianet News
Published : Feb 25, 2021, 01:12 PM IST

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

ಬೆಂಗಳೂರು (ಫೆ.25):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಕೊರೋನಾ ಹೆಚ್ಚಳ: ಮದುವೆಯಲ್ಲಿ ರೂಲ್ಸ್‌ ಪಾಲಿಸದಿದ್ದರೆ ದಂಡ..!...

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!