ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

Published : Feb 25, 2021, 01:12 PM IST

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

ಬೆಂಗಳೂರು (ಫೆ.25):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಕೊರೋನಾ ಹೆಚ್ಚಳ: ಮದುವೆಯಲ್ಲಿ ರೂಲ್ಸ್‌ ಪಾಲಿಸದಿದ್ದರೆ ದಂಡ..!...

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?