ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

Suvarna News   | Asianet News
Published : Feb 25, 2021, 01:12 PM IST

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

ಬೆಂಗಳೂರು (ಫೆ.25):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಕೊರೋನಾ ಹೆಚ್ಚಳ: ಮದುವೆಯಲ್ಲಿ ರೂಲ್ಸ್‌ ಪಾಲಿಸದಿದ್ದರೆ ದಂಡ..!...

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!