ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

Suvarna News   | Asianet News
Published : Feb 25, 2021, 01:12 PM IST

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

ಬೆಂಗಳೂರು (ಫೆ.25):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಕೊರೋನಾ ಹೆಚ್ಚಳ: ಮದುವೆಯಲ್ಲಿ ರೂಲ್ಸ್‌ ಪಾಲಿಸದಿದ್ದರೆ ದಂಡ..!...

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!