ಬಿಗ್ ಇಂಪ್ಯಾಕ್ಟ್; ಕೊರೋನಾದಿಂದ ಮೃತಪಟ್ಟವರ ಶವಸಂಸ್ಕಾರ ಉಚಿತ

ಬಿಗ್ ಇಂಪ್ಯಾಕ್ಟ್; ಕೊರೋನಾದಿಂದ ಮೃತಪಟ್ಟವರ ಶವಸಂಸ್ಕಾರ ಉಚಿತ

Published : Apr 15, 2021, 06:25 PM ISTUpdated : Apr 15, 2021, 06:28 PM IST

ಕರ್ನಾಟಕದಲ್ಲಿ ಕೊರೋನಾ ಆರ್ಭಟ/ ಕೊರೋನಾದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೂ ಪ್ಯಾಕೇಜ್? / ಹಣ ವಸೂಲಿ  ಮಾಡಿದರೆ ಕಠಿಣ ಕ್ರಮ/ ಕೊರೋನಾದಿಂದ ಮೃತಪಟ್ಟವರ ಶವಸಂಸ್ಕಾರ ಉಚಿತ/ ಸಚಿವ ಸುಧಾಕರ್ ಸ್ಪಷ್ಟನೆ

ಬೆಂಗಳೂರು(ಏ. 15) ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಯ ಬಿಗ್ ಇಂಪ್ಯಾಕ್ಟ್ ಇದೆ. ಕೊರೋನಾದಿಂದ ಮೃತಪಟ್ಟವರ ಶವಸಂಸ್ಕಾರ ಇನ್ನು ಮುಂದೆ ಉಚಿತ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಸರ್ವಪಕ್ಷ ಸಭೆ ಬಳಿಕ ಕರ್ನಾಟಕದಲ್ಲಿ ಲಾಕ್‌ಡೌನ್?  ತಜ್ಞರ ಸಲಹೆ ತಂದಿಟ್ಟ ಆತಂಕ

ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದು ಹಣ ವಸೂಲಿ ಮಾಡುತ್ತಿರುವುದು ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. 

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?