Chikkamagaluru: ಅಂತ್ಯಸಂಸ್ಕಾರಕ್ಕೆ ಬರಬೇಕಿದ್ದ ಹಣ, ವೈಕುಂಠ ಸಮಾರಾಧನೆಗೂ ಬರಲಿಲ್ಲ!

Chikkamagaluru: ಅಂತ್ಯಸಂಸ್ಕಾರಕ್ಕೆ ಬರಬೇಕಿದ್ದ ಹಣ, ವೈಕುಂಠ ಸಮಾರಾಧನೆಗೂ ಬರಲಿಲ್ಲ!

Published : Nov 24, 2021, 05:15 PM ISTUpdated : Nov 24, 2021, 05:52 PM IST

ಬಿಪಿಎಲ್ ಪಡಿತರ (BPL card Holder) ಕುಟುಂಬದ ಸದಸ್ಯರ ಸಾವಿನ ಅಂತ್ಯಸಂಸ್ಕಾರಕ್ಕೆ 5 ಸಾವಿರ ಹಣ ಕೊಡುವ ಯೋಜನೆಯನ್ನು ಸಿದ್ದರಾಮಯ್ಯ Siddaramaiah) ಸಿಎಂ ಆಗಿದ್ದಾಗ ಜಾರಿಗೆ ತರಲಾಯಿತು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಹಣ ಬರಲಿಲ್ಲ, ಬಿಎಸ್‌ವೈ ಸಿಎಂ ಆದಾಗಲೂ ಬರಲಿಲ್ಲ, 

ಚಿಕ್ಕಮಗಳೂರು (ನ. 24):  ಬಿಪಿಎಲ್ ಪಡಿತರ (BPL card Holder) ಕುಟುಂಬದ ಸದಸ್ಯರ ಸಾವಿನ ಅಂತ್ಯಸಂಸ್ಕಾರಕ್ಕೆ 5 ಸಾವಿರ ಹಣ ಕೊಡುವ ಯೋಜನೆಯನ್ನು ಸಿದ್ದರಾಮಯ್ಯ Siddaramaiah) ಸಿಎಂ ಆಗಿದ್ದಾಗ ಜಾರಿಗೆ ತರಲಾಯಿತು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಹಣ ಬರಲಿಲ್ಲ, ಬಿಎಸ್‌ವೈ ಸಿಎಂ ಆದಾಗಲೂ ಬರಲಿಲ್ಲ, ಬೊಮ್ಮಾಯಿಯವರು (Basavaraj Bommai) ಸಿಎಂ ಆದ ಮೇಲೆ ಬಾಕಿ ಇದ್ದ 3203 ಅರ್ಜಿಗಳ ಪೈಕಿ 2432 ಅರ್ಜಿಗಳಿಗೆ ಹಣ ಹೋಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯೊಂದರಲ್ಲೇ 773 ಮಂದಿಗೆ ಹಣ ನೀಡಬೇಕಿದೆ. ಯೋಜನೆ ಹೆಸರಿಗೆ ತಕ್ಕಂತೆ ಹಣ ಬರಬೇಕು. ಆದರೆ ಸರ್ಕಾರ ಹಣ ಬಿಡುಗಡೆ ಮಾಡಲು ಇನ್ನು ಎಷ್ಟು ವರ್ಷ ಬೇಕು.? ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?