Chikkamagaluru: ಅಂತ್ಯಸಂಸ್ಕಾರಕ್ಕೆ ಬರಬೇಕಿದ್ದ ಹಣ, ವೈಕುಂಠ ಸಮಾರಾಧನೆಗೂ ಬರಲಿಲ್ಲ!

Chikkamagaluru: ಅಂತ್ಯಸಂಸ್ಕಾರಕ್ಕೆ ಬರಬೇಕಿದ್ದ ಹಣ, ವೈಕುಂಠ ಸಮಾರಾಧನೆಗೂ ಬರಲಿಲ್ಲ!

Published : Nov 24, 2021, 05:15 PM ISTUpdated : Nov 24, 2021, 05:52 PM IST

ಬಿಪಿಎಲ್ ಪಡಿತರ (BPL card Holder) ಕುಟುಂಬದ ಸದಸ್ಯರ ಸಾವಿನ ಅಂತ್ಯಸಂಸ್ಕಾರಕ್ಕೆ 5 ಸಾವಿರ ಹಣ ಕೊಡುವ ಯೋಜನೆಯನ್ನು ಸಿದ್ದರಾಮಯ್ಯ Siddaramaiah) ಸಿಎಂ ಆಗಿದ್ದಾಗ ಜಾರಿಗೆ ತರಲಾಯಿತು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಹಣ ಬರಲಿಲ್ಲ, ಬಿಎಸ್‌ವೈ ಸಿಎಂ ಆದಾಗಲೂ ಬರಲಿಲ್ಲ, 

ಚಿಕ್ಕಮಗಳೂರು (ನ. 24):  ಬಿಪಿಎಲ್ ಪಡಿತರ (BPL card Holder) ಕುಟುಂಬದ ಸದಸ್ಯರ ಸಾವಿನ ಅಂತ್ಯಸಂಸ್ಕಾರಕ್ಕೆ 5 ಸಾವಿರ ಹಣ ಕೊಡುವ ಯೋಜನೆಯನ್ನು ಸಿದ್ದರಾಮಯ್ಯ Siddaramaiah) ಸಿಎಂ ಆಗಿದ್ದಾಗ ಜಾರಿಗೆ ತರಲಾಯಿತು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಹಣ ಬರಲಿಲ್ಲ, ಬಿಎಸ್‌ವೈ ಸಿಎಂ ಆದಾಗಲೂ ಬರಲಿಲ್ಲ, ಬೊಮ್ಮಾಯಿಯವರು (Basavaraj Bommai) ಸಿಎಂ ಆದ ಮೇಲೆ ಬಾಕಿ ಇದ್ದ 3203 ಅರ್ಜಿಗಳ ಪೈಕಿ 2432 ಅರ್ಜಿಗಳಿಗೆ ಹಣ ಹೋಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯೊಂದರಲ್ಲೇ 773 ಮಂದಿಗೆ ಹಣ ನೀಡಬೇಕಿದೆ. ಯೋಜನೆ ಹೆಸರಿಗೆ ತಕ್ಕಂತೆ ಹಣ ಬರಬೇಕು. ಆದರೆ ಸರ್ಕಾರ ಹಣ ಬಿಡುಗಡೆ ಮಾಡಲು ಇನ್ನು ಎಷ್ಟು ವರ್ಷ ಬೇಕು.? ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!