Chikkamagaluru: ಅಂತ್ಯಸಂಸ್ಕಾರಕ್ಕೆ ಬರಬೇಕಿದ್ದ ಹಣ, ವೈಕುಂಠ ಸಮಾರಾಧನೆಗೂ ಬರಲಿಲ್ಲ!

Chikkamagaluru: ಅಂತ್ಯಸಂಸ್ಕಾರಕ್ಕೆ ಬರಬೇಕಿದ್ದ ಹಣ, ವೈಕುಂಠ ಸಮಾರಾಧನೆಗೂ ಬರಲಿಲ್ಲ!

Published : Nov 24, 2021, 05:15 PM ISTUpdated : Nov 24, 2021, 05:52 PM IST

ಬಿಪಿಎಲ್ ಪಡಿತರ (BPL card Holder) ಕುಟುಂಬದ ಸದಸ್ಯರ ಸಾವಿನ ಅಂತ್ಯಸಂಸ್ಕಾರಕ್ಕೆ 5 ಸಾವಿರ ಹಣ ಕೊಡುವ ಯೋಜನೆಯನ್ನು ಸಿದ್ದರಾಮಯ್ಯ Siddaramaiah) ಸಿಎಂ ಆಗಿದ್ದಾಗ ಜಾರಿಗೆ ತರಲಾಯಿತು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಹಣ ಬರಲಿಲ್ಲ, ಬಿಎಸ್‌ವೈ ಸಿಎಂ ಆದಾಗಲೂ ಬರಲಿಲ್ಲ, 

ಚಿಕ್ಕಮಗಳೂರು (ನ. 24):  ಬಿಪಿಎಲ್ ಪಡಿತರ (BPL card Holder) ಕುಟುಂಬದ ಸದಸ್ಯರ ಸಾವಿನ ಅಂತ್ಯಸಂಸ್ಕಾರಕ್ಕೆ 5 ಸಾವಿರ ಹಣ ಕೊಡುವ ಯೋಜನೆಯನ್ನು ಸಿದ್ದರಾಮಯ್ಯ Siddaramaiah) ಸಿಎಂ ಆಗಿದ್ದಾಗ ಜಾರಿಗೆ ತರಲಾಯಿತು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಹಣ ಬರಲಿಲ್ಲ, ಬಿಎಸ್‌ವೈ ಸಿಎಂ ಆದಾಗಲೂ ಬರಲಿಲ್ಲ, ಬೊಮ್ಮಾಯಿಯವರು (Basavaraj Bommai) ಸಿಎಂ ಆದ ಮೇಲೆ ಬಾಕಿ ಇದ್ದ 3203 ಅರ್ಜಿಗಳ ಪೈಕಿ 2432 ಅರ್ಜಿಗಳಿಗೆ ಹಣ ಹೋಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯೊಂದರಲ್ಲೇ 773 ಮಂದಿಗೆ ಹಣ ನೀಡಬೇಕಿದೆ. ಯೋಜನೆ ಹೆಸರಿಗೆ ತಕ್ಕಂತೆ ಹಣ ಬರಬೇಕು. ಆದರೆ ಸರ್ಕಾರ ಹಣ ಬಿಡುಗಡೆ ಮಾಡಲು ಇನ್ನು ಎಷ್ಟು ವರ್ಷ ಬೇಕು.? ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ