Chikkamagaluru: ಅಂತ್ಯಸಂಸ್ಕಾರಕ್ಕೆ ಬರಬೇಕಿದ್ದ ಹಣ, ವೈಕುಂಠ ಸಮಾರಾಧನೆಗೂ ಬರಲಿಲ್ಲ!

Chikkamagaluru: ಅಂತ್ಯಸಂಸ್ಕಾರಕ್ಕೆ ಬರಬೇಕಿದ್ದ ಹಣ, ವೈಕುಂಠ ಸಮಾರಾಧನೆಗೂ ಬರಲಿಲ್ಲ!

Published : Nov 24, 2021, 05:15 PM ISTUpdated : Nov 24, 2021, 05:52 PM IST

ಬಿಪಿಎಲ್ ಪಡಿತರ (BPL card Holder) ಕುಟುಂಬದ ಸದಸ್ಯರ ಸಾವಿನ ಅಂತ್ಯಸಂಸ್ಕಾರಕ್ಕೆ 5 ಸಾವಿರ ಹಣ ಕೊಡುವ ಯೋಜನೆಯನ್ನು ಸಿದ್ದರಾಮಯ್ಯ Siddaramaiah) ಸಿಎಂ ಆಗಿದ್ದಾಗ ಜಾರಿಗೆ ತರಲಾಯಿತು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಹಣ ಬರಲಿಲ್ಲ, ಬಿಎಸ್‌ವೈ ಸಿಎಂ ಆದಾಗಲೂ ಬರಲಿಲ್ಲ, 

ಚಿಕ್ಕಮಗಳೂರು (ನ. 24):  ಬಿಪಿಎಲ್ ಪಡಿತರ (BPL card Holder) ಕುಟುಂಬದ ಸದಸ್ಯರ ಸಾವಿನ ಅಂತ್ಯಸಂಸ್ಕಾರಕ್ಕೆ 5 ಸಾವಿರ ಹಣ ಕೊಡುವ ಯೋಜನೆಯನ್ನು ಸಿದ್ದರಾಮಯ್ಯ Siddaramaiah) ಸಿಎಂ ಆಗಿದ್ದಾಗ ಜಾರಿಗೆ ತರಲಾಯಿತು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಹಣ ಬರಲಿಲ್ಲ, ಬಿಎಸ್‌ವೈ ಸಿಎಂ ಆದಾಗಲೂ ಬರಲಿಲ್ಲ, ಬೊಮ್ಮಾಯಿಯವರು (Basavaraj Bommai) ಸಿಎಂ ಆದ ಮೇಲೆ ಬಾಕಿ ಇದ್ದ 3203 ಅರ್ಜಿಗಳ ಪೈಕಿ 2432 ಅರ್ಜಿಗಳಿಗೆ ಹಣ ಹೋಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯೊಂದರಲ್ಲೇ 773 ಮಂದಿಗೆ ಹಣ ನೀಡಬೇಕಿದೆ. ಯೋಜನೆ ಹೆಸರಿಗೆ ತಕ್ಕಂತೆ ಹಣ ಬರಬೇಕು. ಆದರೆ ಸರ್ಕಾರ ಹಣ ಬಿಡುಗಡೆ ಮಾಡಲು ಇನ್ನು ಎಷ್ಟು ವರ್ಷ ಬೇಕು.? ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ