ದೇವಸ್ಥಾನ ಓಪನ್ ಆದ್ರೂ‌ ಬಾರದ ಜನರು; ಬಳ್ಳಾರಿಯ ಬಹುತೇಕ ದೇವಾಲಯಗಳು ಖಾಲಿ ಖಾಲಿ!

ದೇವಸ್ಥಾನ ಓಪನ್ ಆದ್ರೂ‌ ಬಾರದ ಜನರು; ಬಳ್ಳಾರಿಯ ಬಹುತೇಕ ದೇವಾಲಯಗಳು ಖಾಲಿ ಖಾಲಿ!

Published : Jun 10, 2020, 05:19 PM ISTUpdated : Jun 10, 2020, 05:23 PM IST

ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಜೂನ್ 8 ರಿಂದ ದೇವಸ್ಥಾನಗಳು ಪುನಾರಂಭಗೊಂಡಿದೆ. ಆದರೆ ಭಕ್ತರು ನಿರೀಕ್ಷಿತ ಮಟ್ಟದಲ್ಲಿ ಆಗಮಿಸುತ್ತಿಲ್ಲ. ಕಳೆದೆರಡು ದಿನಕ್ಕೆ ಹೊಲಿಸಿದರೆ ಇವತ್ತು ದೇವಸ್ಥಾನಕ್ಕೆ ಬರೋ ಜನರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 

ಬೆಂಗಳೂರು (ಜೂ. 10): ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಜೂನ್ 8 ರಿಂದ ದೇವಸ್ಥಾನಗಳು ಪುನಾರಂಭಗೊಂಡಿದೆ. ಆದರೆ ಭಕ್ತರು ನಿರೀಕ್ಷಿತ ಮಟ್ಟದಲ್ಲಿ ಆಗಮಿಸುತ್ತಿಲ್ಲ. ಕಳೆದೆರಡು ದಿನಕ್ಕೆ ಹೊಲಿಸಿದರೆ ಇವತ್ತು ದೇವಸ್ಥಾನಕ್ಕೆ ಬರೋ ಜನರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 

ಸೋಮವಾರ ಹಂಪಿ ವಿರೂಪಾಕ್ಷೇಶ್ವರ, ಕೊಟ್ಟೂರಿನ ಕೊಟ್ಟೂರೇಶ್ವರ ದೇವಸ್ಥಾನ ಮತ್ತು ಮಂಗಳವಾರ ದುರ್ಗಮ್ಮ ದೇವಸ್ಥಾನದಲ್ಲಿ ಅತಿಹೆಚ್ಚು ಭಕ್ತರು ಆಗಮಿಸಿದ್ದರು. ಆದರೆ ಇಂದು ಭಕ್ತರ ಸಂಖ್ಯೆ ವಿರಳವಾಗಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!