ದೇವಸ್ಥಾನ ಓಪನ್ ಆದ್ರೂ‌ ಬಾರದ ಜನರು; ಬಳ್ಳಾರಿಯ ಬಹುತೇಕ ದೇವಾಲಯಗಳು ಖಾಲಿ ಖಾಲಿ!

ದೇವಸ್ಥಾನ ಓಪನ್ ಆದ್ರೂ‌ ಬಾರದ ಜನರು; ಬಳ್ಳಾರಿಯ ಬಹುತೇಕ ದೇವಾಲಯಗಳು ಖಾಲಿ ಖಾಲಿ!

Published : Jun 10, 2020, 05:19 PM ISTUpdated : Jun 10, 2020, 05:23 PM IST

ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಜೂನ್ 8 ರಿಂದ ದೇವಸ್ಥಾನಗಳು ಪುನಾರಂಭಗೊಂಡಿದೆ. ಆದರೆ ಭಕ್ತರು ನಿರೀಕ್ಷಿತ ಮಟ್ಟದಲ್ಲಿ ಆಗಮಿಸುತ್ತಿಲ್ಲ. ಕಳೆದೆರಡು ದಿನಕ್ಕೆ ಹೊಲಿಸಿದರೆ ಇವತ್ತು ದೇವಸ್ಥಾನಕ್ಕೆ ಬರೋ ಜನರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 

ಬೆಂಗಳೂರು (ಜೂ. 10): ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಜೂನ್ 8 ರಿಂದ ದೇವಸ್ಥಾನಗಳು ಪುನಾರಂಭಗೊಂಡಿದೆ. ಆದರೆ ಭಕ್ತರು ನಿರೀಕ್ಷಿತ ಮಟ್ಟದಲ್ಲಿ ಆಗಮಿಸುತ್ತಿಲ್ಲ. ಕಳೆದೆರಡು ದಿನಕ್ಕೆ ಹೊಲಿಸಿದರೆ ಇವತ್ತು ದೇವಸ್ಥಾನಕ್ಕೆ ಬರೋ ಜನರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 

ಸೋಮವಾರ ಹಂಪಿ ವಿರೂಪಾಕ್ಷೇಶ್ವರ, ಕೊಟ್ಟೂರಿನ ಕೊಟ್ಟೂರೇಶ್ವರ ದೇವಸ್ಥಾನ ಮತ್ತು ಮಂಗಳವಾರ ದುರ್ಗಮ್ಮ ದೇವಸ್ಥಾನದಲ್ಲಿ ಅತಿಹೆಚ್ಚು ಭಕ್ತರು ಆಗಮಿಸಿದ್ದರು. ಆದರೆ ಇಂದು ಭಕ್ತರ ಸಂಖ್ಯೆ ವಿರಳವಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!