ದೇವಸ್ಥಾನ ಓಪನ್ ಆದ್ರೂ‌ ಬಾರದ ಜನರು; ಬಳ್ಳಾರಿಯ ಬಹುತೇಕ ದೇವಾಲಯಗಳು ಖಾಲಿ ಖಾಲಿ!

ದೇವಸ್ಥಾನ ಓಪನ್ ಆದ್ರೂ‌ ಬಾರದ ಜನರು; ಬಳ್ಳಾರಿಯ ಬಹುತೇಕ ದೇವಾಲಯಗಳು ಖಾಲಿ ಖಾಲಿ!

Published : Jun 10, 2020, 05:19 PM ISTUpdated : Jun 10, 2020, 05:23 PM IST

ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಜೂನ್ 8 ರಿಂದ ದೇವಸ್ಥಾನಗಳು ಪುನಾರಂಭಗೊಂಡಿದೆ. ಆದರೆ ಭಕ್ತರು ನಿರೀಕ್ಷಿತ ಮಟ್ಟದಲ್ಲಿ ಆಗಮಿಸುತ್ತಿಲ್ಲ. ಕಳೆದೆರಡು ದಿನಕ್ಕೆ ಹೊಲಿಸಿದರೆ ಇವತ್ತು ದೇವಸ್ಥಾನಕ್ಕೆ ಬರೋ ಜನರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 

ಬೆಂಗಳೂರು (ಜೂ. 10): ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಜೂನ್ 8 ರಿಂದ ದೇವಸ್ಥಾನಗಳು ಪುನಾರಂಭಗೊಂಡಿದೆ. ಆದರೆ ಭಕ್ತರು ನಿರೀಕ್ಷಿತ ಮಟ್ಟದಲ್ಲಿ ಆಗಮಿಸುತ್ತಿಲ್ಲ. ಕಳೆದೆರಡು ದಿನಕ್ಕೆ ಹೊಲಿಸಿದರೆ ಇವತ್ತು ದೇವಸ್ಥಾನಕ್ಕೆ ಬರೋ ಜನರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 

ಸೋಮವಾರ ಹಂಪಿ ವಿರೂಪಾಕ್ಷೇಶ್ವರ, ಕೊಟ್ಟೂರಿನ ಕೊಟ್ಟೂರೇಶ್ವರ ದೇವಸ್ಥಾನ ಮತ್ತು ಮಂಗಳವಾರ ದುರ್ಗಮ್ಮ ದೇವಸ್ಥಾನದಲ್ಲಿ ಅತಿಹೆಚ್ಚು ಭಕ್ತರು ಆಗಮಿಸಿದ್ದರು. ಆದರೆ ಇಂದು ಭಕ್ತರ ಸಂಖ್ಯೆ ವಿರಳವಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?