ದೇವಸ್ಥಾನ ಓಪನ್ ಆದ್ರೂ‌ ಬಾರದ ಜನರು; ಬಳ್ಳಾರಿಯ ಬಹುತೇಕ ದೇವಾಲಯಗಳು ಖಾಲಿ ಖಾಲಿ!

ದೇವಸ್ಥಾನ ಓಪನ್ ಆದ್ರೂ‌ ಬಾರದ ಜನರು; ಬಳ್ಳಾರಿಯ ಬಹುತೇಕ ದೇವಾಲಯಗಳು ಖಾಲಿ ಖಾಲಿ!

Published : Jun 10, 2020, 05:19 PM ISTUpdated : Jun 10, 2020, 05:23 PM IST

ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಜೂನ್ 8 ರಿಂದ ದೇವಸ್ಥಾನಗಳು ಪುನಾರಂಭಗೊಂಡಿದೆ. ಆದರೆ ಭಕ್ತರು ನಿರೀಕ್ಷಿತ ಮಟ್ಟದಲ್ಲಿ ಆಗಮಿಸುತ್ತಿಲ್ಲ. ಕಳೆದೆರಡು ದಿನಕ್ಕೆ ಹೊಲಿಸಿದರೆ ಇವತ್ತು ದೇವಸ್ಥಾನಕ್ಕೆ ಬರೋ ಜನರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 

ಬೆಂಗಳೂರು (ಜೂ. 10): ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಜೂನ್ 8 ರಿಂದ ದೇವಸ್ಥಾನಗಳು ಪುನಾರಂಭಗೊಂಡಿದೆ. ಆದರೆ ಭಕ್ತರು ನಿರೀಕ್ಷಿತ ಮಟ್ಟದಲ್ಲಿ ಆಗಮಿಸುತ್ತಿಲ್ಲ. ಕಳೆದೆರಡು ದಿನಕ್ಕೆ ಹೊಲಿಸಿದರೆ ಇವತ್ತು ದೇವಸ್ಥಾನಕ್ಕೆ ಬರೋ ಜನರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 

ಸೋಮವಾರ ಹಂಪಿ ವಿರೂಪಾಕ್ಷೇಶ್ವರ, ಕೊಟ್ಟೂರಿನ ಕೊಟ್ಟೂರೇಶ್ವರ ದೇವಸ್ಥಾನ ಮತ್ತು ಮಂಗಳವಾರ ದುರ್ಗಮ್ಮ ದೇವಸ್ಥಾನದಲ್ಲಿ ಅತಿಹೆಚ್ಚು ಭಕ್ತರು ಆಗಮಿಸಿದ್ದರು. ಆದರೆ ಇಂದು ಭಕ್ತರ ಸಂಖ್ಯೆ ವಿರಳವಾಗಿದೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!