ದೇವಸ್ಥಾನ ಓಪನ್ ಆದ್ರೂ‌ ಬಾರದ ಜನರು; ಬಳ್ಳಾರಿಯ ಬಹುತೇಕ ದೇವಾಲಯಗಳು ಖಾಲಿ ಖಾಲಿ!

ದೇವಸ್ಥಾನ ಓಪನ್ ಆದ್ರೂ‌ ಬಾರದ ಜನರು; ಬಳ್ಳಾರಿಯ ಬಹುತೇಕ ದೇವಾಲಯಗಳು ಖಾಲಿ ಖಾಲಿ!

Published : Jun 10, 2020, 05:19 PM ISTUpdated : Jun 10, 2020, 05:23 PM IST

ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಜೂನ್ 8 ರಿಂದ ದೇವಸ್ಥಾನಗಳು ಪುನಾರಂಭಗೊಂಡಿದೆ. ಆದರೆ ಭಕ್ತರು ನಿರೀಕ್ಷಿತ ಮಟ್ಟದಲ್ಲಿ ಆಗಮಿಸುತ್ತಿಲ್ಲ. ಕಳೆದೆರಡು ದಿನಕ್ಕೆ ಹೊಲಿಸಿದರೆ ಇವತ್ತು ದೇವಸ್ಥಾನಕ್ಕೆ ಬರೋ ಜನರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 

ಬೆಂಗಳೂರು (ಜೂ. 10): ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಜೂನ್ 8 ರಿಂದ ದೇವಸ್ಥಾನಗಳು ಪುನಾರಂಭಗೊಂಡಿದೆ. ಆದರೆ ಭಕ್ತರು ನಿರೀಕ್ಷಿತ ಮಟ್ಟದಲ್ಲಿ ಆಗಮಿಸುತ್ತಿಲ್ಲ. ಕಳೆದೆರಡು ದಿನಕ್ಕೆ ಹೊಲಿಸಿದರೆ ಇವತ್ತು ದೇವಸ್ಥಾನಕ್ಕೆ ಬರೋ ಜನರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. 

ಸೋಮವಾರ ಹಂಪಿ ವಿರೂಪಾಕ್ಷೇಶ್ವರ, ಕೊಟ್ಟೂರಿನ ಕೊಟ್ಟೂರೇಶ್ವರ ದೇವಸ್ಥಾನ ಮತ್ತು ಮಂಗಳವಾರ ದುರ್ಗಮ್ಮ ದೇವಸ್ಥಾನದಲ್ಲಿ ಅತಿಹೆಚ್ಚು ಭಕ್ತರು ಆಗಮಿಸಿದ್ದರು. ಆದರೆ ಇಂದು ಭಕ್ತರ ಸಂಖ್ಯೆ ವಿರಳವಾಗಿದೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?