ಬೆಳಗಾವಿ: ಬಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾ ನರಕ ದರ್ಶನ

ಬೆಳಗಾವಿ: ಬಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾ ನರಕ ದರ್ಶನ

Suvarna News   | Asianet News
Published : Jul 26, 2020, 03:51 PM IST

ವೈದ್ಯರ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ರೋಗಿಗಳು ಬಲಿಯಾಗಬೇಕು?|ಆಸ್ಪತ್ರೆಯತ್ತ ಯಾವ ವೈದ್ಯರು ಆಗಮಿಸುತ್ತಿಲ್ಲ| ಯಾರಿಗೂ ಕೂಡ ರೋಗಿಗಳ ಬಗ್ಗೆ ಕಾಳಜಿ ಇಲ್ಲ| ಅವ್ಯವಸ್ಥೆಯ ಆಗರವಾದ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆ| 

ಬೆಳಗಾವಿ(ಜು.26): ಕೊರೋನಾ ಸೋಂಕಿತ ವೃದ್ಧ ಒದ್ದಾಡಿ ಪ್ರಾಣಬಿಟ್ಟರೂ, ಯುವತಿ ನರಳಾಡಿ ಸಾವನ್ನಪ್ಪಿದ್ದರೂ ಮಾತ್ರ ನಗರದ ಬಿಮ್ಸ್‌ ಆಸ್ಪತ್ರೆಯ ವೈದ್ಯರು ಮಾತ್ರ ಇತ್ತ ಕಡೆ ಬರುತ್ತಿಲ್ಲ ಎಂದು ರೋಗಿಗಗಳ ಸಂಬಂಧಿಕರು ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ರೋಗಿಗಳು ಬಲಿಯಾಗಬೇಕು ಎಂದು ಜನರು ಪ್ರಶ್ನಿಸುತ್ತಿದ್ದಾರೆ. 

ದಾವಣಗೆರೆ ಡಿಸಿ ಕಾಲಿಗೆ ಬಿದ್ದರೂ ಸಿಗಲಿಲ್ಲ ಚಿಕಿತ್ಸೆ; ವ್ಯಕ್ತಿ ಸಾವು

ಆಸ್ಪತ್ರೆಯತ್ತ ಯಾವ ವೈದ್ಯರು ಆಗಮಿಸುತ್ತಿಲ್ಲ, ಯಾರಿಗೂ ಕೂಡ ರೋಗಿಗಳ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಲಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?