ಬೆಳಗಾವಿ: ಬಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾ ನರಕ ದರ್ಶನ

ಬೆಳಗಾವಿ: ಬಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾ ನರಕ ದರ್ಶನ

Published : Jul 26, 2020, 03:51 PM IST

ವೈದ್ಯರ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ರೋಗಿಗಳು ಬಲಿಯಾಗಬೇಕು?|ಆಸ್ಪತ್ರೆಯತ್ತ ಯಾವ ವೈದ್ಯರು ಆಗಮಿಸುತ್ತಿಲ್ಲ| ಯಾರಿಗೂ ಕೂಡ ರೋಗಿಗಳ ಬಗ್ಗೆ ಕಾಳಜಿ ಇಲ್ಲ| ಅವ್ಯವಸ್ಥೆಯ ಆಗರವಾದ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆ| 

ಬೆಳಗಾವಿ(ಜು.26): ಕೊರೋನಾ ಸೋಂಕಿತ ವೃದ್ಧ ಒದ್ದಾಡಿ ಪ್ರಾಣಬಿಟ್ಟರೂ, ಯುವತಿ ನರಳಾಡಿ ಸಾವನ್ನಪ್ಪಿದ್ದರೂ ಮಾತ್ರ ನಗರದ ಬಿಮ್ಸ್‌ ಆಸ್ಪತ್ರೆಯ ವೈದ್ಯರು ಮಾತ್ರ ಇತ್ತ ಕಡೆ ಬರುತ್ತಿಲ್ಲ ಎಂದು ರೋಗಿಗಗಳ ಸಂಬಂಧಿಕರು ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ರೋಗಿಗಳು ಬಲಿಯಾಗಬೇಕು ಎಂದು ಜನರು ಪ್ರಶ್ನಿಸುತ್ತಿದ್ದಾರೆ. 

ದಾವಣಗೆರೆ ಡಿಸಿ ಕಾಲಿಗೆ ಬಿದ್ದರೂ ಸಿಗಲಿಲ್ಲ ಚಿಕಿತ್ಸೆ; ವ್ಯಕ್ತಿ ಸಾವು

ಆಸ್ಪತ್ರೆಯತ್ತ ಯಾವ ವೈದ್ಯರು ಆಗಮಿಸುತ್ತಿಲ್ಲ, ಯಾರಿಗೂ ಕೂಡ ರೋಗಿಗಳ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಲಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?