ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದೆಂತಾ ದುರ್ಗತಿ!

ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದೆಂತಾ ದುರ್ಗತಿ!

Kannadaprabha News   | Asianet News
Published : Aug 27, 2020, 03:06 PM ISTUpdated : Aug 27, 2020, 04:53 PM IST

ದೇಶದ  ಅತಿ ದೊಡ್ಡ ಕೋವಿಡ್ ಕೇರ್ ಸೆಂಟರಿನಲ್ಲಿ  ಇದೇನಿದು ಸ್ಥಿತಿ. ಇಲ್ಲಿರುವ ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಆಮ್ಲಜನಕ ಪೂರೈಕೆಯೂ ಆಗುತ್ತಿಲ್ಲ.

ಬೆಂಗಳೂರು (ಆ.27): ದೇಶದ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರಿನಲ್ಲಿ ಇದೇನಿದು ಅವ್ಯವಸ್ಥೆ. ಇಲ್ಲಿ ಯಾವುದೇ ರೀತಿ ಸೂಕ್ತ ಸೌಲಭ್ಯಗಳು ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ.

ಉಸಿರಾಟದ ಸಮಸ್ಯೆ ಇರುವ ಸೋಂಕಿತರಿಗೆ ಸೂಕ್ತ ರೀತಿಯಲ್ಲಿ ಆಮ್ಲಜನಕ ಪೂರೈಕೆಯಾಗುವುದಿಲ್ಲ. ಆಂಬುಲೆನ್ಸ್‌ನಲ್ಲಿರುವ ಆಕ್ಸಿಜನ್ ಕೊಡಿ ಎಂದ್ರು ಅದಕ್ಕೆ ಅಧಿಕಾರಿಗಳ ಪರ್ಮಿಶನ್ ಬೇಕು ಅಂತಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?