ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದೆಂತಾ ದುರ್ಗತಿ!

ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದೆಂತಾ ದುರ್ಗತಿ!

Kannadaprabha News   | Asianet News
Published : Aug 27, 2020, 03:06 PM ISTUpdated : Aug 27, 2020, 04:53 PM IST

ದೇಶದ  ಅತಿ ದೊಡ್ಡ ಕೋವಿಡ್ ಕೇರ್ ಸೆಂಟರಿನಲ್ಲಿ  ಇದೇನಿದು ಸ್ಥಿತಿ. ಇಲ್ಲಿರುವ ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಆಮ್ಲಜನಕ ಪೂರೈಕೆಯೂ ಆಗುತ್ತಿಲ್ಲ.

ಬೆಂಗಳೂರು (ಆ.27): ದೇಶದ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರಿನಲ್ಲಿ ಇದೇನಿದು ಅವ್ಯವಸ್ಥೆ. ಇಲ್ಲಿ ಯಾವುದೇ ರೀತಿ ಸೂಕ್ತ ಸೌಲಭ್ಯಗಳು ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ.

ಉಸಿರಾಟದ ಸಮಸ್ಯೆ ಇರುವ ಸೋಂಕಿತರಿಗೆ ಸೂಕ್ತ ರೀತಿಯಲ್ಲಿ ಆಮ್ಲಜನಕ ಪೂರೈಕೆಯಾಗುವುದಿಲ್ಲ. ಆಂಬುಲೆನ್ಸ್‌ನಲ್ಲಿರುವ ಆಕ್ಸಿಜನ್ ಕೊಡಿ ಎಂದ್ರು ಅದಕ್ಕೆ ಅಧಿಕಾರಿಗಳ ಪರ್ಮಿಶನ್ ಬೇಕು ಅಂತಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!