ಕೈಕೊಟ್ಟ ಮಳೆ..ಗೋಶಾಲೆಗಳಿಗೂ ಬರ ಸಂಕಷ್ಟ : ಗೋವುಗಳಿಗೆ ಮೇವಿಲ್ಲದೇ ಗೋಪಾಲಕರ ಪರದಾಟ

ಕೈಕೊಟ್ಟ ಮಳೆ..ಗೋಶಾಲೆಗಳಿಗೂ ಬರ ಸಂಕಷ್ಟ : ಗೋವುಗಳಿಗೆ ಮೇವಿಲ್ಲದೇ ಗೋಪಾಲಕರ ಪರದಾಟ

Published : Nov 03, 2023, 10:37 AM IST

ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಕರುನಾಡಲ್ಲಿ ಬರದ ಛಾಯೆ ಆವರಿಸಿದೆ. ವಿಜಯಪುರ ಜಿಲ್ಲೆಯಲ್ಲಿ ಬೆಳೆದ ಬೆಳೆ ಕೈಸೇರದೆ ಅನ್ನದಾತರು ಕಂಗಾಲಾಗಿದ್ದಾರೆ. ಇನ್ನೊಂದ್ಕಡೆ ಜಾನುವಾರುಗಳಿಗೂ ಮೇವಿಲ್ಲದೇ ಗೋಪಾಲಕರು  ದಿಕ್ಕು ತೋಚದಂತಾಗಿದ್ದಾರೆ. ಗೋವುಗಳ ಮೇಲಿನ ಕಾಳಜಿಯಿಂದಾಗಿ ಖಾಸಗಿ ಗೋಶಾಲೆ ತೆರೆದಿರುವ ಗೋ ಸೇವಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
 

ಮಳೆ ಇಲ್ಲದೇ ಬಿಳಿ ಜೋಳ-ಗೋವಿನ ಜೋಳ ಫಸಲು ಬಂದಿಲ್ಲ. ಜಾನುವಾರುಗಳಿಗೆ ಉಪಯುಕ್ತವಾಗ್ತಿದ್ದ ಮೇವಿನ(Fodder) ಕೊರತೆ ಉಂಟಾಗಿದೆ. ಮಾರ್ಕೆಟ್ನಲ್ಲೂ ಮೇವಿನ ದರ ಡಬಲ್‌  ಆಗಿದೆ. ಇದರಿಂದ ಗೋವುಗಳಿಗೆ ಸಮರ್ಪಕ ಮೇವು ಒದಗಿಸಲಾಗ್ತಿಲ್ಲ. ಏನ್ ಮಾಡೋದು ಎಂದು ಗೋಪಾಲಕರು ಗೋಳಾಡುತ್ತಿದ್ದಾರೆ.ವಿಜಯಪುರ(Vijayapura) ಜಿಲ್ಲೆಯಲ್ಲಿ 1 ಸರ್ಕಾರಿ ಗೋಶಾಲೆ(Goshala) ಹಾಗೂ ಮೂರು ಅನುದಾನಿತ ಗೋಶಾಲೆ ಹಾಗೂ ಖಾಸಗಿ ಗೋಶಾಲೆಗಳು ಸೇರಿ 10ಕ್ಕೂ ಅಧಿಕ ಗೋಶಾಲೆಗಳಿವೆ. ಪ್ರತಿ ಖಾಸಗಿ ಗೋಶಾಲೆಗಳಲ್ಲಿ 20ಕ್ಕೂ ಅಧಿಕ ಗೋವುಗಳಿವೆ. ಸರ್ಕಾರಿ ಗೋಶಾಲೆಗಳ ಜೊತೆಗೆ ಖಾಸಗಿ ಗೋಶಾಲೆಗಳಿಗು ಸರ್ಕಾರ(Government) ಮೇವು ಪೂರೈಸಬೇಕು. ಹೊರ ರಾಜ್ಯಗಳಿಂದಲಾದ್ರು ಮೇವು ತರಿಸಿ ಗೋವುಗಳ ಹಿತಕಾಯಬೇಕು ಎಂದು ಒತ್ತಾಸುತ್ತಿದ್ದಾರೆ. ಗೋವುಗಳ ಸೇವೆ ಮಾಡಬೇಕು ಎಂದು ಗೋಶಾಲೆ ತೆರೆದವರಿಗೆ ಬರ ಶಾಕ್‌ ಕೊಟ್ಟಿದೆ. ಹೀಗಾಗಿ ಸರ್ಕಾರ, ಜಿಲ್ಲಾಡಳಿತ ಖಾಸಗಿ ಗೋಶಾಲೆಗಳ ನೆರವಿಗೆ ಮುಂದಾಗಬೇಕಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more