ಕೈಕೊಟ್ಟ ಮಳೆ..ಗೋಶಾಲೆಗಳಿಗೂ ಬರ ಸಂಕಷ್ಟ : ಗೋವುಗಳಿಗೆ ಮೇವಿಲ್ಲದೇ ಗೋಪಾಲಕರ ಪರದಾಟ

ಕೈಕೊಟ್ಟ ಮಳೆ..ಗೋಶಾಲೆಗಳಿಗೂ ಬರ ಸಂಕಷ್ಟ : ಗೋವುಗಳಿಗೆ ಮೇವಿಲ್ಲದೇ ಗೋಪಾಲಕರ ಪರದಾಟ

Published : Nov 03, 2023, 10:37 AM IST

ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಕರುನಾಡಲ್ಲಿ ಬರದ ಛಾಯೆ ಆವರಿಸಿದೆ. ವಿಜಯಪುರ ಜಿಲ್ಲೆಯಲ್ಲಿ ಬೆಳೆದ ಬೆಳೆ ಕೈಸೇರದೆ ಅನ್ನದಾತರು ಕಂಗಾಲಾಗಿದ್ದಾರೆ. ಇನ್ನೊಂದ್ಕಡೆ ಜಾನುವಾರುಗಳಿಗೂ ಮೇವಿಲ್ಲದೇ ಗೋಪಾಲಕರು  ದಿಕ್ಕು ತೋಚದಂತಾಗಿದ್ದಾರೆ. ಗೋವುಗಳ ಮೇಲಿನ ಕಾಳಜಿಯಿಂದಾಗಿ ಖಾಸಗಿ ಗೋಶಾಲೆ ತೆರೆದಿರುವ ಗೋ ಸೇವಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
 

ಮಳೆ ಇಲ್ಲದೇ ಬಿಳಿ ಜೋಳ-ಗೋವಿನ ಜೋಳ ಫಸಲು ಬಂದಿಲ್ಲ. ಜಾನುವಾರುಗಳಿಗೆ ಉಪಯುಕ್ತವಾಗ್ತಿದ್ದ ಮೇವಿನ(Fodder) ಕೊರತೆ ಉಂಟಾಗಿದೆ. ಮಾರ್ಕೆಟ್ನಲ್ಲೂ ಮೇವಿನ ದರ ಡಬಲ್‌  ಆಗಿದೆ. ಇದರಿಂದ ಗೋವುಗಳಿಗೆ ಸಮರ್ಪಕ ಮೇವು ಒದಗಿಸಲಾಗ್ತಿಲ್ಲ. ಏನ್ ಮಾಡೋದು ಎಂದು ಗೋಪಾಲಕರು ಗೋಳಾಡುತ್ತಿದ್ದಾರೆ.ವಿಜಯಪುರ(Vijayapura) ಜಿಲ್ಲೆಯಲ್ಲಿ 1 ಸರ್ಕಾರಿ ಗೋಶಾಲೆ(Goshala) ಹಾಗೂ ಮೂರು ಅನುದಾನಿತ ಗೋಶಾಲೆ ಹಾಗೂ ಖಾಸಗಿ ಗೋಶಾಲೆಗಳು ಸೇರಿ 10ಕ್ಕೂ ಅಧಿಕ ಗೋಶಾಲೆಗಳಿವೆ. ಪ್ರತಿ ಖಾಸಗಿ ಗೋಶಾಲೆಗಳಲ್ಲಿ 20ಕ್ಕೂ ಅಧಿಕ ಗೋವುಗಳಿವೆ. ಸರ್ಕಾರಿ ಗೋಶಾಲೆಗಳ ಜೊತೆಗೆ ಖಾಸಗಿ ಗೋಶಾಲೆಗಳಿಗು ಸರ್ಕಾರ(Government) ಮೇವು ಪೂರೈಸಬೇಕು. ಹೊರ ರಾಜ್ಯಗಳಿಂದಲಾದ್ರು ಮೇವು ತರಿಸಿ ಗೋವುಗಳ ಹಿತಕಾಯಬೇಕು ಎಂದು ಒತ್ತಾಸುತ್ತಿದ್ದಾರೆ. ಗೋವುಗಳ ಸೇವೆ ಮಾಡಬೇಕು ಎಂದು ಗೋಶಾಲೆ ತೆರೆದವರಿಗೆ ಬರ ಶಾಕ್‌ ಕೊಟ್ಟಿದೆ. ಹೀಗಾಗಿ ಸರ್ಕಾರ, ಜಿಲ್ಲಾಡಳಿತ ಖಾಸಗಿ ಗೋಶಾಲೆಗಳ ನೆರವಿಗೆ ಮುಂದಾಗಬೇಕಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more