ಕೈಕೊಟ್ಟ ಮಳೆ..ಗೋಶಾಲೆಗಳಿಗೂ ಬರ ಸಂಕಷ್ಟ : ಗೋವುಗಳಿಗೆ ಮೇವಿಲ್ಲದೇ ಗೋಪಾಲಕರ ಪರದಾಟ

ಕೈಕೊಟ್ಟ ಮಳೆ..ಗೋಶಾಲೆಗಳಿಗೂ ಬರ ಸಂಕಷ್ಟ : ಗೋವುಗಳಿಗೆ ಮೇವಿಲ್ಲದೇ ಗೋಪಾಲಕರ ಪರದಾಟ

Published : Nov 03, 2023, 10:37 AM IST

ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಕರುನಾಡಲ್ಲಿ ಬರದ ಛಾಯೆ ಆವರಿಸಿದೆ. ವಿಜಯಪುರ ಜಿಲ್ಲೆಯಲ್ಲಿ ಬೆಳೆದ ಬೆಳೆ ಕೈಸೇರದೆ ಅನ್ನದಾತರು ಕಂಗಾಲಾಗಿದ್ದಾರೆ. ಇನ್ನೊಂದ್ಕಡೆ ಜಾನುವಾರುಗಳಿಗೂ ಮೇವಿಲ್ಲದೇ ಗೋಪಾಲಕರು  ದಿಕ್ಕು ತೋಚದಂತಾಗಿದ್ದಾರೆ. ಗೋವುಗಳ ಮೇಲಿನ ಕಾಳಜಿಯಿಂದಾಗಿ ಖಾಸಗಿ ಗೋಶಾಲೆ ತೆರೆದಿರುವ ಗೋ ಸೇವಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
 

ಮಳೆ ಇಲ್ಲದೇ ಬಿಳಿ ಜೋಳ-ಗೋವಿನ ಜೋಳ ಫಸಲು ಬಂದಿಲ್ಲ. ಜಾನುವಾರುಗಳಿಗೆ ಉಪಯುಕ್ತವಾಗ್ತಿದ್ದ ಮೇವಿನ(Fodder) ಕೊರತೆ ಉಂಟಾಗಿದೆ. ಮಾರ್ಕೆಟ್ನಲ್ಲೂ ಮೇವಿನ ದರ ಡಬಲ್‌  ಆಗಿದೆ. ಇದರಿಂದ ಗೋವುಗಳಿಗೆ ಸಮರ್ಪಕ ಮೇವು ಒದಗಿಸಲಾಗ್ತಿಲ್ಲ. ಏನ್ ಮಾಡೋದು ಎಂದು ಗೋಪಾಲಕರು ಗೋಳಾಡುತ್ತಿದ್ದಾರೆ.ವಿಜಯಪುರ(Vijayapura) ಜಿಲ್ಲೆಯಲ್ಲಿ 1 ಸರ್ಕಾರಿ ಗೋಶಾಲೆ(Goshala) ಹಾಗೂ ಮೂರು ಅನುದಾನಿತ ಗೋಶಾಲೆ ಹಾಗೂ ಖಾಸಗಿ ಗೋಶಾಲೆಗಳು ಸೇರಿ 10ಕ್ಕೂ ಅಧಿಕ ಗೋಶಾಲೆಗಳಿವೆ. ಪ್ರತಿ ಖಾಸಗಿ ಗೋಶಾಲೆಗಳಲ್ಲಿ 20ಕ್ಕೂ ಅಧಿಕ ಗೋವುಗಳಿವೆ. ಸರ್ಕಾರಿ ಗೋಶಾಲೆಗಳ ಜೊತೆಗೆ ಖಾಸಗಿ ಗೋಶಾಲೆಗಳಿಗು ಸರ್ಕಾರ(Government) ಮೇವು ಪೂರೈಸಬೇಕು. ಹೊರ ರಾಜ್ಯಗಳಿಂದಲಾದ್ರು ಮೇವು ತರಿಸಿ ಗೋವುಗಳ ಹಿತಕಾಯಬೇಕು ಎಂದು ಒತ್ತಾಸುತ್ತಿದ್ದಾರೆ. ಗೋವುಗಳ ಸೇವೆ ಮಾಡಬೇಕು ಎಂದು ಗೋಶಾಲೆ ತೆರೆದವರಿಗೆ ಬರ ಶಾಕ್‌ ಕೊಟ್ಟಿದೆ. ಹೀಗಾಗಿ ಸರ್ಕಾರ, ಜಿಲ್ಲಾಡಳಿತ ಖಾಸಗಿ ಗೋಶಾಲೆಗಳ ನೆರವಿಗೆ ಮುಂದಾಗಬೇಕಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more