Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Published : Nov 30, 2021, 08:58 PM IST

* ಒಮ್ರಿಕಾನ್ ಆತಂಕದ ನಡುವೆ ಸರ್ಕಾರದ ಸಭೆ
* ಲಸಿಕೆ ಬೇಡ ಎನ್ನುವವರಿಗೆ ಶಾಕ್ ಕೊಡುತ್ತಾ ಸರ್ಕಾರ
* ಸೋಂಕು ತಡೆಗೆ ಕಠಿಣ ರೂಲ್ಸ್ ಅನಿವಾರ್ಯ
* ದಿನ ಮುಗಿದರೂ ಸೆಕೆಂಡ್ ಡೋಸ್ ತೆಗೆದುಕೊಳ್ಳದವರಿಗೆ ಏನೇನ್ನಬೇಕು

ಬೆಂಗಳೂರು(ನ. 30)  ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಶಿವಮೊಗ್ಗ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ

ಎರಡು ಡೋಸ್ ಲಸಿಕೆ (Vaccine)ಪಡೆದುಕೊಳ್ಳದವರಿಗೆ  ಸರ್ಕಾರಿ ಸೌಲಭ್ಯ ಕಟ್ ಮಾಡಬೇಕು ಎಂಬ ಸಲಹೆ ಬಂದಿದೆ ಎನ್ನಲಾಗಿದೆ.  ಒಮ್ರಿಕಾನ್ ಬಗ್ಗೆಯೂ  ಮುಂದಿನ ಹಂತದಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more